Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯೂನಿಫಾರ್ಮ್ ಸೇವೆಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    ಉಡುಪಿ ಜಿಲ್ಲೆ

    ಯೂನಿಫಾರ್ಮ್ ಸೇವೆಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    Updated:24/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ.

    Click Here

    Call us

    Click Here

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ. ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಜಿಲ್ಲಾ ವಿದ್ಯಾರ್ಥಿ ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ರಿಷಿಕಾ ದೇವಾಡಿಗ ಆಯ್ಕೆ

    13/12/2025

    ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಪ.ಜಾತಿ/ ಪಂಗಡದ ರೈತರಿಂದ ಅರ್ಜಿ ಆಹ್ವಾನ

    13/12/2025

    ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಿಳಂಬವಿಲ್ಲದೇ ಕಾಲಮಿತಿಯಲ್ಲಿ ವೇತನ ತಲುಪಿಸಿ: ಜಿಲ್ಲಾಧಿಕಾರಿ

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ
    • ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ
    • ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ
    • ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.