ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5 ನೇ ಸ್ಥಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದ ನಂತರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯ ಮಟ್ಟದಲ್ಲಿ 5 ನೇ ರ್ಯಾಕ್‌ ಪಡೆದುಕೊಂಡು, ಉಡುಪಿ ಜಿಲ್ಲೆಗೆ ದ್ವಿತೀಯ, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

Click Here

Call us

Click Here

Leave a Reply