ಅಮಾಸೆಬೈಲು: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿ ಆತ್ಮಹತ್ಯೆ

Click Here

Call us

Call us

Call us

Call us

ಕುಂದಾಪೃ ಡಾಟ್‌ ಕಾಂ ಸುದ್ದಿ.
ಅಮಾಸೆಬೈಲು:
ವಿಪರೀತ ಕುಡಿತದ ಚಟ ಹೊಂದಿದ್ದ ಇಲ್ಲಿನ ಬಳ್ಳನೆ ಬೂತ್ನಾಡಿ ನಾರಾಯಣ (62) ಅವರು ಜೀವನದಲ್ಲಿ ಜುಗುಪ್ಪೆಗೊಂಡು ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Click Here

Call us

Click Here

ಅವರನ್ನು ಮನೆಯವರು ಹಾಲಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.

ಈ ಬಗ್ಗೆ ಅಮಾಸೆಬೈಲು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply