Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕಾರ್ಕಳದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಗ್ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿದ್ದು, ಮೆರಿಟ್ ಆಧಾರಿತ ಮೊದಲು ಬಂದವರಿಗೆ ಆದ್ಯತೆ ನೆಲೆಯಲ್ಲಿ ಸೀಟು ಹಂಚಿಕೆ ಮಾಡಲಾಗುವುದು.

    ಅತೀ ಕಡಿಮೆ ಸರ್ಕಾರಿ ಶುಲ್ಕ, ವಿದ್ಯಾರ್ಥಿ ವೇತನ ಸೌಲಭ್ಯ, ನುರಿತ, ಅನುಭವಿ ಬೋಧಕ ವೃಂದ, ಸುಸಜ್ಜಿತ ಕಟ್ಟಡಗಳ ಸಮುಚ್ಚಯ, ಪ್ರಯೋಗಾಲಯಗಳು, ಉತ್ತಮ ಕಲಿಕಾ ವಾತಾವರಣವಿದ್ದು ಡಿಪ್ಲೊಮಾ ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆಗಳಲ್ಲಿ ಜೆಇ/ಜೆಟಿಓ ಹುದ್ದೆಗಳು ಸೇರಿದಂತೆ ಅರೆ-ಸರಕಾರಿ ಹಾಗೂ ಖಾಸಗಿ ಉದ್ದಿಮೆಗಳಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ.

    ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಕುಮಾರ ಕೆ.ಎಂ. ಮೊ.ನಂ:9731575859, ಪ್ರವೇಶ ನಿರ್ವಾಹಕ ಗುಣಪಾಲ ಜೈನ್ ಎಂ. 9901631044 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08258-298240 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ

    14/01/2026

    ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ

    14/01/2026

    ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    13/01/2026
    Leave A Reply Cancel Reply

    nineteen − 4 =

    Call us

    Click Here

    Call us

    Call us

    Call us
    Highest Viewed Recently
    • ಪ್ರಾಥಮಿಕ ಚಿಕಿತ್ಸೆಯ ಅರಿವು ಚಿಕ್ಕ ಮಕ್ಕಳಿಗೂ ಅತ್ಯವಶ್ಯ: ಡಾ. ಕೀರ್ತಿ
    • ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ
    • ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ
    • ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.