Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್ಇ ಸ್ಕೂಲ್: ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್ಇ ಸ್ಕೂಲ್: ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    Updated:17/05/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿಬಿಎಸ್ಇ ಸ್ಕೂಲ್‌ನಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

    Click Here

    Call us

    Click Here

    ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ. ಶಿಜು ಥೊಮಸ್ ಅವರು  ‘ಹೊಸ ಶೈಕ್ಷಣಿಕ ಆಯಾಮಗಳುʼ ಹಾಗೂ ‘ಕ್ಲಾಸ್ ರೂಮ್ ಮ್ಯಾನೇಜ್‌ಮೆಂಟ್’ವಿಷಯದ ಕುರಿತು ಶಿಕ್ಷಕರಿಗೆ ತರಬೇತಿ ಯನ್ನು ನೀಡಿ, ಮಾತನಾಡಿ, ತರಗತಿಯಲ್ಲಿ ವಿವಿಧ ಕೌಟುಂಬಿಕ ಹಿನ್ನಲೆಯುಳ್ಳ ಮಕ್ಕಳು, ವಿವಿಧ ಬುದ್ಧಿಮತ್ತೆ ಮಟ್ಟದ ಮಕ್ಕಳು, ವಿವಿಧ ಅಗತ್ಯತೆಗಳನ್ನು ಹೊಂದಿರುವ ಮಕ್ಕಳಿದ್ದು ಪ್ರತೀ ಮಗುವಿನ ಮನಃ ಸ್ಥಿತಿಯನ್ನು ಅರಿತು ಅವರೊಂದಿಗೆ ಬೆರೆತು ಶಿಕ್ಷಕರು ಮಕ್ಕಳ ಕಲಿಕೆಗೆ ಸಹಕಾರವಾಗಬೇಕು ಎಂದು ತಿಳಿಸಿದರು.

    ವಿವಿಧ ಘಟನಾವಳಿಗಳನ್ನಾಧರಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧ್ಯವ್ಯದ ಕುರಿತು ವಿವರಿಸಿದರು. ಎನ್‌ಇಪಿ ಗೆ ಅನುಗುಣವಾಗಿ ಹೊಸ ಶೈಕ್ಷಣಿಕ ವಿಧಾನಗಳನ್ನು ಅಳವಡಿಸಿ ಬೋಧನಾ ಪದ್ದತಿಯನ್ನು ಸುಧಾರಿಸುವ ಕ್ರಮಗಳನ್ನು ತಿಳಿಸಿದರು.

    ಶಿಕ್ಷಕರಿಗೆ ವಿವಿಧ ಚಟುವಟಿಕೆಗಳನ್ನು ನೀಡಿ ಪ್ರಾಯೋಗಿಕ ಕಲಿಕೆಯ ಮಹತ್ವವನ್ನು ವಿವರಿಸಿದರು.  ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾ, ಶಿಕ್ಷಕ ವೃಂದದವರು ಹಾಗೂ ಆಕ್ಸ್ಫರ್ಡ್ ಎಕ್ಸಿಕ್ಯೂಟಿವ್ ಸುಜಿತ್ ಕುಮಾರ್‌ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ ನಿರೂಪಿಸಿ, ಸ್ವಾಗತಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    23/12/2025

    ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

    22/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.