Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    ಉಡುಪಿ ಜಿಲ್ಲೆ

    ಉಡುಪಿ: ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧವನ್ನು ಹೊರಡಿ ಆದೇಶವನ್ನು ಹೊರಡಿಸಿರುತ್ತದೆ.

    Click Here

    Call us

    Click Here

    ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು.

    ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು.

    ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d