Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರಳುಗಾರಿಕೆಗೆ ಅವಕಾಶ ನೀಡದಂತೆ ಮನವಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಮರಳುಗಾರಿಕೆಗೆ ಅವಕಾಶ ನೀಡದಂತೆ ಮನವಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮರಳುಗಾರಿಕೆಗೆ ಬಳ್ಕೂರು ಉಪ್ಪು ನೀರು ಸಂಗ್ರಹ ಆಣೆಕಟ್ಟು ಮತ್ತು ಕಂಡ್ಲೂರು ಸೇತುವೆ ನಡುವೆ ಅವಕಾಶ ನೀಡಬಾರದು ಎಂದು ಬಸ್ರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ.

    Click Here

    Call us

    Click Here

    ಬಳ್ಕೂರು ಬಳಿ ವರಾಹಿ ನೀರಾವರಿ ನಿಗಮದಿಂದ ನಿರ್ಮಾಣಗೊಂಡಿರುವ ಉಪ್ಪು ನೀರು ತಡೆ ಆಣೆಕಟ್ಟುವಿನಿಂದ ಕುಂದಾಪುರ ಪುರಸಭೆ ಮಾತ್ರವಲ್ಲದೆ ಸುಮಾರು ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಗಳಿಗೆ ಶುದ್ಧ ಕುಡಿಯುವ ಸಿಹಿ ನೀರು ದೊರಕುತ್ತಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಈ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದಲ್ಲಿ ಈ ಉಪ್ಪು ನೀರು ತಡೆ ಆಣೆಕಟ್ಟುವಿನ ಸ್ವಯಂ ಚಾಲಿತ ಗೇಟ್ ಹಾಗೂ ಪಿಲ್ಲರ್ ಗಳಿಗೆ ಹಾನಿಯಾಗಲಿದೆ. ಹಾಗೂ ಈ ಆಣೆಕಟ್ಟುವಿನ ಮೇಲ್ಬಾಗದಲ್ಲಿ ಕಂಡ್ಲೂರು ಸೇತುವೆಯಿದ್ದು ಅದು ಈಗಾಗಲೇ ಶಿಥಿಲಗೊಂಡಿದ್ದು ಇಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದರೆ ಈ ಸೇತುವೆ ಕೂಡ ಕುಸಿಯುವ ಭೀತಿಯಿದೆ.

    ಮಾನ್ಯ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠ ಆಣೆಕಟ್ಟು ಹಾಗೂ ಸೇತುವೆಯ 500 ಮೀಟರ್ ಮೇಲ್ಬಾಗ ಹಾಗೂ ಕೆಳ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದು ಆದೇಶ ಕೂಡ ನೀಡಿದೆ. ಆದುದರಿಂದ ಜನಸಾಮಾನ್ಯರಿಗೆ ಹಾಗೂ ರೈತರಿಗೆ ಅಗತ್ಯವಾಗಿರುವ ಡ್ಯಾಮ್ ಹಾಗೂ ಸೇತುವೆಗೆ ಹಾನಿಯಾಗುವ ಮರಳುಗಾರಿಕೆಗೆ ಸಂಬಂಧಿತ ಇಲಾಖೆಯವರು ಅವಕಾಶ ನೀಡಬಾರದು ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ

    10/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ

    10/12/2025

    ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ

    10/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗೃಹ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ
    • ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ
    • ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ
    • ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d