Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಬೈಕ್‌ಗೆ ನಾಯಿಕಟ್ಟಿ ಎಳೆದೊಯ್ದ ವಿಡಿಯೋ ವೈರಲ್. ಸಾರ್ವಜನಿಕರಿಂದ ಆಕ್ರೋಶ
    ಊರ್ಮನೆ ಸಮಾಚಾರ

    ಬೈಂದೂರು: ಬೈಕ್‌ಗೆ ನಾಯಿಕಟ್ಟಿ ಎಳೆದೊಯ್ದ ವಿಡಿಯೋ ವೈರಲ್. ಸಾರ್ವಜನಿಕರಿಂದ ಆಕ್ರೋಶ

    Updated:26/05/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತನ್ನ ಮನೆಯಲ್ಲಿ  ಸಾಕಿ ಬೆಳಸಿದ ನಾಯಿಯನ್ನು  ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

    Click Here

    Call us

    Click Here

    ಯಡ್ತರೆ ಗ್ರಾಮದ ರಾ.ಹೆ 66ರ ಬೈಂದೂರು – ಕುಂದಾಪುರ ಏಕಮುಖ ರಸ್ತೆಯ ಸರ್ವೀಸ್‌ ರಸ್ತೆಯಲ್ಲಿ ರಾವುತನಕಟ್ಟೆಯಿಂದ ನಾಕಟ್ಟೆ ಸೇತುವೆಯವರೆಗೆ ಪಡುವರಿ ಗ್ರಾಮದ ನಿವಾಸಿಯೊಬ್ಬ ತನ್ನ ಮನೆಯ ಸಾಕು ನಾಯಿಯೊಂದನ್ನು ಆತನ ಬೈಕಿಗೆ ಸರಪಳಿಯಿಂದ ಕಟ್ಟಿ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಈ ವಿಡಿಯೋವನ್ನು ಪೊಲೀಸರು ಗಮನಿಸಿ, ಪರಿಶೀಲಿಸಿದಾಗ ವ್ಯಕ್ತಿಯ ಬೈಂದೂರು ಪಡುವರಿ‌ ಗ್ರಾಮದ ಸುಬ್ರಹ್ಮಣ್ಯ ಎಂಬುದಾಗಿ ತಿಳಿದು ಬಂದಿದೆ. ಮೂಕಪ್ರಾಣಿಯನ್ನು ಈ ರೀತಿಯಾಗಿ ಹಿಂಸಾತ್ಮಕ ರೀತಿಯಲ್ಲಿ ಎಳೆದಾಡಿಕೊಂಡು ಹೋಗಿರುವುದರಿಂದ ನಾಯಿಯು ಗಾಯಗೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

    ಅದರಂತೆ ಆರೋಪಿ ವಿರುದ್ಧ ಬೈಂದೂರು ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ

    15/11/2025

    ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

    15/11/2025

    ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ

    15/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ
    • ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 
    • ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
    • ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ
    • ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ಆರ್‌ಜೆ ನಯನಾ ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d