Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಶ್ರೀರಾಮ ಸೌಹಾರ್ದದ ನಾಗೂರು ಶಾಖೆ ಉದ್ಘಾಟನೆ
    ಊರ್ಮನೆ ಸಮಾಚಾರ

    ಬೈಂದೂರು ಶ್ರೀರಾಮ ಸೌಹಾರ್ದದ ನಾಗೂರು ಶಾಖೆ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಕೇವಲ ಲಾಭಗಳಿಸುವ ದೃಷ್ಟಿಯಲ್ಲಿ ಕಾರ್ಯನಿರ್ವಹಿಸದೇ, ಸಂಕಷ್ಟದಲ್ಲಿರುವ ಕೃಷಿಕರು, ಮೀನುಗಾರರು, ಕೂಲಿಕಾರ್ಮಿಕರಿಗೆ ನೆರವು ನೀಡುವುದರ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ನಾಗೂರು ಶಾಖೆ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಸಹಕಾರಿ ಸಂಘಗಳು ರಾಷ್ಟ್ರೀಯ ಬ್ಯಾಂಕುಗಳಿಗೆ ಸರಿಸಮನಾಗಿ ತನ್ನ ಗ್ರಾಹಕರಿಗೆ ಸುಲಭ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ತಾಪಂ ಸದಸ್ಯರಾದ ಕೆ. ರಮೇಶ ಗಾಣಿಗ, ಮಹೇಂದ್ರ ಪೂಜಾರಿ, ಸಂಯುಕ್ತ ಸಹಕಾರಿ ಒಕ್ಕೂಟದ ನಿರ್ದೇಶಕ ಭಾಸ್ಕರ್ ಕಾಮತ್, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಶ್ವೇಶ್ವರ ಹೆಗಡೆ, ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಎಂ., ಬೈಂದೂರು – ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಸಂಘದ ಕಾರ್ಯನಿರ್ವಹಣಾಕಾರಿ ನಾಗರಾಜ ಪಿ. ಯಡ್ತರೆ, ಪ್ರಬಂಧಕ ರಾಜೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಕಟ್ಟಡ ಮಾಲೀಕ ಸುರೇಶ ದೇವಾಡಿಗ ಹಾಗೂ ಕಛೇರಿ ಒಳಾಂಗಣ ವಿನ್ಯಾಸಮಾಡಿದ ಜಯಾನಂದ ಉಡುಪಿ ಇವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ವಂದಿಸಿದರು. 

    ??????????????????????????????? ??????????????????????????????? ??????????????????????????????? news shriram1

    Like this:

    Like Loading...

    Related

    Nagaraj P yedthare Raju Poojary
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d