Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು: ಯೋಗ ದಿನಾಚರಣೆ
    ಊರ್ಮನೆ ಸಮಾಚಾರ

    ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು: ಯೋಗ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_16777216
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ..
    ಬೈಂದೂರು:
    ಯೋಗ ಮನಸ್ಸು ಮತ್ತು ದೇಹವನ್ನು ಆರೋಗ್ಯವನ್ನಾಗಿಸುತ್ತದೆ. ಕೇವಲ ಯೋಗ ದಿನಾಚರಣೆಯಂದು ಯೋಗಾಸನಗಳನ್ನು ಮಾಡದೆ ನಮ್ಮ ನಿತ್ಯದ ಜೀವನದಲ್ಲಿಯೂ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ರಕ್ಷಣಾ ಸಮಿತಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಹೇಳಿದರು. 

    Click Here

    Call us

    Click Here

    ಅವರು ಜಿಲ್ಲಾಡಳಿತ, ಜಿ.ಪಂ ಉಡುಪಿ ,ಆಯುಷ್ ಇಲಾಖೆ ಉಡುಪಿ,ಗ್ರಾಮ ಪಂಚಾಯತ್ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೊಡು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ 11ನೇ  ಅಂತಾರಾಷ್ಟ್ರಿಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರತಿದಿನ ಬೆಳಿಗ್ಗೆ ಆರರಿಂದ ಏಳು ಗಂಟೆಯವರೆಗೆ ಸದ್ರಿ ಚಿಕಿತ್ಸಾಲಯದಲ್ಲಿ ನಡೆಯುವ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

    ಚಿಕ್ಕಯ್ಯಶೆಟ್ಟಿ ಅವರು ಮಾತನಾಡಿ, ಔಷಧವನ್ನು ಸೇವಿಸಿ ನಮ್ಮ ಕಾಯಿಲೆಯನ್ನು ಗುಣಪಡಿಸಿಕೊಳ್ಳುವುದಕ್ಕಿಂತ ನಿತ್ಯವೂ ಯೋಗಾಸನವನ್ನು ಮಾಡಿ ರೋಗ ಬಾರದಂತೆ ನೋಡಿಕೊಳ್ಳುವುದು ಉತ್ತಮ. ಹಾಗಾಗಿ ಪ್ರತಿಯೊಬ್ಬರೂ ನಿತ್ಯವೂ ಯೋಗ ಮಾಡಿ ನಿರೋಗಿಯಾಗಿ ಎಂದು ನುಡಿದರು.

    ಯೋಗದಲ್ಲಿ ಪರಿಣಿತ ಪಡೆದಿರುವ ಮಾತ್ರವಲ್ಲದೆ ಹಲವಾರು ಮಕ್ಕಳನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯುವುದರಲ್ಲಿ ಸದಾ ಶ್ರಮಿಸುತ್ತಿರುವ ಸುಬ್ಬಯ್ಯ ದೇವಾಡಿಗ ನಿವೃತ್ತ ಶಿಕ್ಷಕರು ಅವರನ್ನ ಯೋಗ ದಿವಸದಂದು ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಗ್ರಾ.ಪಂ. ಕಾಲ್ತೋಡು ಉಪಾಧ್ಯಕ್ಷರಾದ ಗೌರಿ ಹಾಗೂ ಗ್ರಾ.ಪಂ. ಕಾಲ್ತೋಡು ಇದರ ಸದಸ್ಯರಾದ ಕಿರಣ್ ಶೆಟ್ಟಿ, ಶ್ರೀಮತಿ, ನೇತ್ರಾವತಿ ಆಚಾರ್ಯ ಉಪಸ್ಥಿತರಿದ್ದರು.

    ಡಾಕ್ಟರ್ ವೀಣಾ ಕಾರಂತ್ ವೈದ್ಯಾಧಿಕಾರಿಗಳು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ಪೋಡು ಅವರು ಸ್ವಾಗತಿಸಿ ಪ್ರಸ್ತಾವಿಕ ಮಾತನಾಡುತ್ತಾ ಯೋಗ ದಿನಾಚರಣೆಯ ಮಹತ್ವ ಹಾಗೂ ಯೋಗದ ಮಹತ್ವವನ್ನು ತಿಳಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ಕೊನೆಯಲ್ಲಿ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯ ಸಾಮಾನ್ಯ ಯೋಗ ಪ್ರೋಟೋಕಾಲ್ ಪ್ರಕಾರ ಸುಬ್ಬಯ್ಯ ಮಾಸ್ಟರ್ ಹಾಗು  ಯೋಗ ತರಬೇತುದಾರರಾದ ಸರಸ್ವತಿ ಕುಲಾಲ್ ಹಾಗೂ ಶೇಖರ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಸಾರ್ವಜನಿಕರಿಗೆ ಯೋಗಾಸನ ಮಾಡಿಸಲಾಯಿತು.

    ಆಸ್ಪತ್ರೆಯ ಸಿಬ್ಬಂದಿಗಳಾದ ನಾಗದೀಪ ಆಚಾರ್ಯ ಹಾಗೂ ವಿಶಾಲ ಕಾರ್ಯಕ್ರಮಕ್ಕೆ ಸಹಕರಿಸಿದರು. ಒಟ್ಟು 70 ಕ್ಕು ಅಧಿಕ ಮಂದಿ ಭಾಗವಹಿಸಿ ದ್ದರು. ಕೊನೆಯಲ್ಲಿ ಬಾಗವಹಿಸಿದ ಎಲ್ಲರಿಗೂ ಲಘು ಉಪಹಾರ ನೀಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five + 17 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.