Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ನೇತೃತ್ವದಲ್ಲಿ ಪ್ರತಿಭಟನೆ
    ಊರ್ಮನೆ ಸಮಾಚಾರ

    ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ನೇತೃತ್ವದಲ್ಲಿ ಪ್ರತಿಭಟನೆ

    Updated:24/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ಮಂಡಲ ಬಿಜೆಪಿ ವತಿಯಿಂದ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್‌ಗಳ ಮುಂಭಾಗದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕ್ಷೇತ್ರದ ಹಲವಾರು ಗ್ರಾಮ ಪಂಚಾಯತ್‌ಗಳ ಮುಂಭಾಗದಲ್ಲಿ ನಡೆದ ಈ ಧರಣಿ ಪ್ರತಿಭಟನೆಯಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಭಾಗಿಯಾದರು.

    Click Here

    Call us

    Click Here

    ಶಾಸಕರು ಪ್ರತಿಭಟನೆಯಲ್ಲಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲದಾಗಿದೆ. ಜನಸಾಮಾನ್ಯರ ಸಂಕಷ್ಟಗಳು ಈ ಭ್ರಷ್ಟ ಸರ್ಕಾರಕ್ಕೆ ಕಾಣುತ್ತಿಲ್ಲ. ದ್ವೇಷದ ರಾಜಕಾರಣಕ್ಕೆ ಜನರು ಬಲಿಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದರೂ, ಕಾಂಗ್ರೆಸ್‌ ಅಭ್ಯರ್ಥಿಗೂ ಒಂದಷ್ಟು ಮತಗಳು ಬಿದ್ದಿವೆ. ಬಿಜೆಪಿ ಮೇಲಿನ ದ್ವೇಷದಿಂದ ಕ್ಷೇತ್ರದ ಮತದಾರರಿಗೆ ಈ ಸರ್ಕಾರ ಅನ್ಯಾಯ ಎಸಗುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಕಾರಣವಿಲ್ಲದೆ ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು, ಭೂ ಪರಿವರ್ತಿತ ಜಮೀನುಗಳಲ್ಲಿ ಏಕ ವಿನ್ಯಾಸ ನೀಡುವ ಸಮಸ್ಯೆ, ಸಾಮಾಜಿಕ ಪಿಂಚಣಿಗಳನ್ನು ರದ್ದುಗೊಳಿಸಿರುವುದು,  ಬೆಲೆ ಏರಿಕೆ, ವಸತಿ ಯೋಜನೆಗಳಲ್ಲಿ ಅಕ್ರಮ ಸೇರಿದಂತೆ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ದ ಶಾಸಕರು ಧ್ವನಿ ಎತ್ತಿದರು.

    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೂರು, ಹಳ್ಳಿಹೊಳೆ, ಕೆರಾಡಿ, ಹೇರೂರು, ಉಳ್ಳೂರು 74, ಗುಜ್ಜಾಡಿ, ಗಂಗೊಳ್ಳಿ, ತಲ್ಲೂರು, ಅಂಪಾರು, ಗುಲ್ವಾಡಿ, ಇಡೂರು ಕುಂಜ್ಜಾಡಿ, ಸಿದ್ದಾಪುರ, ಚಿತ್ತೂರು, ಹಕ್ಲಾಡಿ, ಹಟ್ಟಿಯಂಗಡಿ, ಕಾವ್ರಾಡಿ, ಶಂಕರನಾರಾಯಣ, ಆಲೂರು, ಬೈಂದೂರು ಪಟ್ಟಣ ಪಂಚಾಯತ್‌, ಹೆಮ್ಮಾಡಿ, ಜಡ್ಕಲ್ ಮುದೂರು, ಶಿರೂರು, ಕಟ್ ಬೆಲ್ತೂರು, ಕೊಲ್ಲೂರು, ಖಂಬದಕೋಣೆ, ಉಪ್ಪುಂದ, ಹೊಸಂಗಡಿ, ಆಜ್ರಿ ಗ್ರಾಮ ಪಂಚಾಯತ್ ಸೇರಿದಂತೆ ಹಲವು ಗ್ರಾಮ ಪಂಚಾಯತ್‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಪಿಡಿಒ ಅವರಿಗೆ ದೂರು ಸಲ್ಲಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    sixteen − nine =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.