Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾಂಡೇಶ್ವರ: ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ
    ಊರ್ಮನೆ ಸಮಾಚಾರ

    ಪಾಂಡೇಶ್ವರ: ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ

    Updated:25/06/2025No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಪ್ರಸ್ತುತ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಹಿಂದಿನ ಬಿಜೆಪಿ ಆಡಳಿತ ಅವಧಿಯಲ್ಲಿದ್ದ ಜನಪ್ರಿಯ ಯೋಜನೆಗಳನ್ನು ಸಹಿಸದೆ ಅದಕ್ಕೆ ಮುಕ್ತಿಗಾಣಿಸಲು ಮುಂದಾಗಿದೆ ಇದು ನಾಚಿಕೆಗೆಡಿನ ವಿಚಾರವಾಗಿದೆ ಎಂದು ಬಿಜೆಪಿ ಮುಖಂಡ ಸುರೇಶ್ ಪೂಜಾರಿ ಪಾಂಡೇಶ್ವರ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಪಾಂಡೇಶ್ವರ ಗ್ರಾಮಪಂಚಾಯತ್ ಮುಂಭಾಗ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಶಕ್ತಿ ಕೇಂದ್ರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

    ಬಡವರ ಕಲ್ಯಾಣಕ್ಕಾಗಿ ಸಂಧ್ಯಾ ಸುರಕ್ಷಾ ಸೇರಿದಂತೆ ನಿರ್ಗತಿಕರ ಕಲ್ಯಾಣ ಯೋಜನೆಗಳಿಗೆ ಬ್ರೇಕ್ ಹಾಕಲು ಹೊರಟಿದೆ ಇದು ನಿಮ್ಮಿಂದ ಸಾಧ್ಯವಿಲ್ಲಾ. ಇದಕ್ಕೆ ಅವಕಾಶ ಬಿಜೆಪಿ ನೀಡುವುದಿಲ್ಲ. ಬದಲಾಗಿ ರಾಜ್ಯಾದ್ಯಂತ ಈಗಾಗಲೇ ದೊಡ್ಡ ಮಟ್ಟದ ಹೋರಾಟಕ್ಕಿಳಿದಿದೆ ಅಲ್ಲದೆ ಫಲಾನುಭವಿಗಳ ಕಣ್ಣಿರು ನಿಮ್ಮನ್ನು ಬೆಂಬಿಡದೆ ಕಾಡಲಿದೆ. ಸ್ಥಳೀಯಾಡಳಿತದ ಸೌಲಭ್ಯಗಳನ್ನು ಕಡಿತಗೊಳಿಸಿ ಜನಸಾಮಾನ್ಯರನ್ನು ಜಿಲ್ಲೆಯ ಮೂಲೆ ಮೂಲೆಗಳಿಗೆ ಅಲೆಯುವಂತೆ ಮಾಡಲಾಗುತ್ತಿದೆ. ಇದರ ಬಗ್ಗೆ ಜನ ಸುಮ್ಮನೆ ಕೂರದೆ ಬೀದಿಗಿಳಿಯಲಿದೆ ಎಂದು ಎಚ್ಚರಿಸಿದರಲ್ಲದೆ ರಾಜ್ಯ ಸರಕಾರ ನಿದ್ರಾಹೀನ ಸ್ಥಿತಿಯಲ್ಲಿ ಆಡಳಿತ ಮಾಡುತ್ತಿದೆ ಎಂದು ಛೇಡಿಸಿದರು.

    ಪ್ರತಿಭಟನಾ ಸಭೆಯಲ್ಲಿ ನೂರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗಿಯಾದರು.

    ಇದೇ ವೇಳೆ ಜನಸಂಘದ ಶ್ಯಾಮ ಪ್ರಕಾಶ್ ಮುಖರ್ಜಿ ಭಾವಚಿತ್ರಕ್ಕೆ ಗಣ್ಯರು ಪುಷ್ಭನಮನ ಸಲ್ಲಿಸಲಾಯಿತು.

    Click here

    Click here

    Click here

    Call us

    Call us

    ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ  ರಾಜ್ಯ ಸರಕಾರದ ನಡೆಯನ್ನು ಖಂಡಿಸಿದರು.

    ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಕೆ.ವಿ ರಮೇಶ್ ರಾವ್ ಪಾಂಡೇಶ್ವರ, ಮಾಜಿಪಂಚಾಯತ್ ಅಧ್ಯಕ್ಷ ಗೋವಿಂದ ಪೂಜಾರಿ, ಮಾಜಿ ಸದಸ್ಯ ವಿಲ್ರ್ಫೈಡ್ ರ್ವಾಚ್, ಪಂಚಾಯತ್ ಸದಸ್ಯರಾದ ರವೀಶ್ ಶ್ರೀಯಾನ್, ಸಂಧ್ಯಾ ರಾವ್, ಸುಜಾತ ವೆಂಕಟೇಶ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯ ಪ್ರತಾಪ್ ಶೆಟ್ಟಿ ಸಾಸ್ತಾನ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026

    ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    06/07/2026
    Leave A Reply Cancel Reply

    2 + 19 =

    Call us

    Click Here

    Call us

    Call us

    Call us
    Highest Viewed Recently
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.