Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ಷೌರಿಕ ವೃತ್ತಿ ಶ್ರೇಷ್ಠವಾದದ್ದು: ಬನ್ನಂಜೆ ಗೋವಿಂದ ಭಂಡಾರಿ
    ಊರ್ಮನೆ ಸಮಾಚಾರ

    ಕ್ಷೌರಿಕ ವೃತ್ತಿ ಶ್ರೇಷ್ಠವಾದದ್ದು: ಬನ್ನಂಜೆ ಗೋವಿಂದ ಭಂಡಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸವಿತಾ ಸಮಾಜದ ಸಾಮಾಜಿಕ ಕಾರ್ಯಗಳು ಜನಸಾಮಾನ್ಯರನ್ನು ಅತಿ ಹತ್ತಿರದಲ್ಲಿ ತಲುಪುತ್ತಿದೆ. ಇದೀಗ ಸಮಾಜ ಅನಾಥಾಶ್ರಮಗಳ ನೆರವಿಗೆ ಧಾವಿಸಿರುವುದು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದು ಉಡುಪಿ ಜಿಲ್ಲಾ ಸವಿತಾ ಸಮಾಜ ರಾಜ್ಯ ಪ್ರತಿನಿಧಿ ಗೋವಿಂದ ಭಂಡಾರಿ ಬನ್ನಂಜೆ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಕೋಟ ವಲಯ ಸವಿತಾ ಸಮಾಜ ಕೋಟ ಇವರ ಸಾರಥ್ಯದಲ್ಲಿ ಹೊಸಬದುಕು ಆಶ್ರಮ ತೋಡ್ಕಟ್ಟು-ಸಾಲಿಗ್ರಾಮ ಇಲ್ಲಿನ ಆಶ್ರಮ ನಿವಾಸಿಗಳ ಸವಿತಾ ಸೇವಾ ಸಿಂಚನ -2025 ಸಂಘಟನೆಯ ಜೊತೆಗೆ ಬಾಂಧವ್ಯದ ಸಿಂಚನ ಎನ್ನುವ ಶೀರ್ಷಿಕೆಯಡಿ ನಡೆದ ಕ್ಷೌರ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ತಮ್ಮ ವೃತ್ತಿ ಕಾಯಕದ ಮೂಲಕ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡ ಕೋಟ ವಲಯ ಸವಿತ ಸಮಾಜದ ಕಾರ್ಯ ಅತ್ಯಂತ ಪ್ರಶಂಸನೀಯವಾದದ್ದು. ಇಂಥಹ ಒಗ್ಗಟ್ಟು ನಮ್ಮ ಸಮಾಜದ ಉನ್ನತ್ತಿಗೆ ಪ್ರೇರಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷ ರಾಜು ಸಿ. ಭಂಡಾರಿ ಕಿನ್ನಿಮೂಲ್ಕಿ ಆಶ್ರಮದ ನಿವಾಸಿಗಳಿಗೆ ಕ್ಷೌರಿಕ ಕಾರ್ಯದ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

    ಸಭೆಯ ಅಧ್ಯಕ್ಷತೆಯನ್ನು ಕೋಟ ವಲಯ ಸವಿತಾ ಸಮಾಜ ಗೌರವಾಧ್ಯಕ್ಷ ರಮೇಶ ಭಂಡಾರಿ ಕಾರ್ಕಡ ವಹಿಸಿದ್ದರು. ಇದೇ ವೇಳೆ ಪರಿಸರಸ್ನೇಹಿ ಗಿಡ ವಿತರಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು.

    Click here

    Click here

    Click here

    Call us

    Call us

    ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ತಾಲೂಕು ಸವಿತಾ ಸಮಾಜ ಅಧ್ಯಕ್ಷ ಶಿವರಾಮ ಭಂಡಾರಿ ಹಂದಾಡಿ, ಉಡುಪಿ ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ ಪಡುಕರೆ ಮಂಜುನಾಥ ಭಂಡಾರಿ, ಕೋಟ ವಲಯ ಮಹಿಳಾ ಸವಿತಾ ಸಮಾಜ ನಯನ ಅಧ್ಯಕ್ಷ ಪ್ರಶಾಂತ ಭಂಡಾರಿ, ಹೊಸಬದುಕು ಆಶ್ರಮ ತೋಡ್ಕಟ್ಟು-ಸಾಲಿಗ್ರಾಮ ಪ್ರವರ್ತಕ ವಿನಯ್ ಚಂದ್ರ ಸಾಸ್ತಾನ, ಕೋಟ ವಲಯ ಸವಿತಾ ಸಮಾಜ ಕಾರ್ಯದರ್ಶಿ ಪ್ರಶಾಂತ ಭಂಡಾರಿ ಶೇಡಿಮನೆ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ತಾರಾ ಮಂಜುನಾಥ್ ಭಂಡಾರಿ ನಿರೂಪಿಸಿ, ಸವಿತಾ ಸಮಾಜದ ಮಹಿಳಾ ಸಮಿತಿಯ ಕಾರ್ಯದರ್ಶಿ ಸುಮನ ಪ್ರಶಾಂತ್ ಸ್ವಾಗತಿಸಿ, ಕೋಟ ವಲಯದ ಉಪಾಧ್ಯಕ್ಷ ಗಣೇಶ್ ಬಂಗೇರ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.