Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಸ.ಪ.ಪೂ ಕಾಲೇಜಿನಲ್ಲಿ ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಉದ್ಘಾಟನೆ
    ಊರ್ಮನೆ ಸಮಾಚಾರ

    ನಾವುಂದ ಸ.ಪ.ಪೂ ಕಾಲೇಜಿನಲ್ಲಿ ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಇಕೋ ಕ್ಲಬ್, ಸ್ಪೋರ್ಟ್ಸ್ ಕ್ಲಬ್, ಸಾಂಸ್ಕತಿಕ ಸಂಘ, ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಉದ್ಘಾಟನೆ ಜರುಗಿತು.

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅವರು ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಮಕೃಷ್ಣ ನರ್ಸಿಂಗ್ ಹೋಮ್ ಕುಂದಾಪುರ ಇಲ್ಲಿನ ಪ್ರಧಾನ ಸಲಹೆಗಾರರು ಮತ್ತು ಸಮಗ್ರ ಚರ್ಮರೋಗ ತಜ್ಞರಾದ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಅಜಿತ್ ಎಂ. ಅವರಿಂದ ಮಕ್ಕಳಿಗೆ ಪ್ರೇರಣಾತ್ಮಕ ಉಪನ್ಯಾಸವನ್ನು ನೀಡಲಾಯಿತು.

    ಈ ಸಂದರ್ಭದಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ಲಗಳೂರು, ದೈಹಿಕ ಶಿಕ್ಷಣ ಉಪನ್ಯಾಸಕರಾದ ಜೀವನ್ ಕುಮಾರ್ ಶೆಟ್ಟಿ, ಅರ್ಥಶಾಸ್ತ್ರ ಉಪನ್ಯಾಸಕರಾದ ನೇತ್ರಾವತಿ, ಕನ್ನಡ ಉಪನ್ಯಾಸಕರಾದ ನಾಗೇಶ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಉಮೇಶ್ ಕುಂದರ್ ಮತ್ತು ಲೋಕೇಶ್, ಮೆಡಿಕಲ್ ರೆಪ್ರೆಸೆಂಟೇಟಿವ್ ಸುಕುಮಾರ  ಉಪಸ್ಥಿತರಿದ್ದರು.

    ಉಪನ್ಯಾಸಕಿ ಸಾವಿತ್ರಿ ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣಿತಶಾಸ್ತ್ರ ಇತಿಹಾಸ ಉಪನ್ಯಾಸಕರಾದ ಗಣೇಶ್ ನಿರೂಪಿಸಿ, ಭೌತಶಾಸ್ತ್ರ ಉಪನ್ಯಾಸಕರಾದ ಗಾಯತ್ರಿ ಭಟ್ ಸ್ವಾಗತಿಸಿ, ಆಂಗ್ಲ ಭಾಷೆ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d