ಶಂಕರನಾರಾಯಣ: ಮೃತ ಜಿಂಕೆ ಪತ್ತೆ

Call us

Call us

Call us

ಶಂಕರನಾರಾಯಣ: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಕಟ್ಟೆಮಕ್ಕಿ ಎಂಬಲ್ಲಿ ಆಳವಾದ ಕಂದಕದ ಒಳಗೆ ಜಿಂಕೆಯೊಂದು ಸತ್ತು ಬಿದ್ದಿರುವುದು ಅರಣ್ಯ ರಕ್ಷಕ ಆನಂದ ಬಳೆಗಾರ್ ಎಂಬುವವರಿಗೆ ಪತ್ತೆಯಾಗಿತ್ತು.

Call us

Click Here

ಪ್ರಾಣಭಯದಿಂದ ಓಡಿಬಂದ ಜಿಂಕೆ ಕಂದಕದಲ್ಲಿ ಬಿದ್ದು ಸತ್ತಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳೀಯ ಪಶುವೈದ್ಯಾಧಿಕಾರಿಗಲ ಸಮ್ಮುಖದಲ್ಲಿ ಜಿಂಕೆಯ ಮೃತದೇಹವನ್ನು ದಹನ ಮಾಡಲಾಯಿತು.

Leave a Reply