Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಸಮಸ್ಯೆಗಳಿಗೆ ಬಿಜೆಪಿ ಶಾಸಕರು ಹಾಗೂ ಸಂಸದರು ನೇರ ಹೊಣೆ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಜಿಲ್ಲೆಯ ಸಮಸ್ಯೆಗಳಿಗೆ ಬಿಜೆಪಿ ಶಾಸಕರು ಹಾಗೂ ಸಂಸದರು ನೇರ ಹೊಣೆ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಿಲ್ಲೆಯ ಸಮಸ್ಯೆಗಳಿಗೆ ಅತೀ ದೊಡ್ಡ ಕಾರಣ ಬಿಜೆಪಿ ಶಾಸಕರು ಹಾಗೂ ಸಂಸದರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಕಳೆದ ಮೂರು ಅವಧಿಯಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ ಆದರೆ ಇಲ್ಲಿಯ ತನಕ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ಮಾಡಿಕೊಡಲು ಬಿಜೆಪಿ ಜನಪ್ರತಿನಿದಿನಗಳಿಗೆ ಸಾಧ್ಯವಾಗಲೇ ಇಲ್ಲಾ. ಹಿಂದೆ ಆಸ್ಕರ್ ಫೆರ್ನಾಂಡಿಸ್ ಕೇಂದ್ರ ಸಚಿವರಾಗಿರುವಾಗ ಸಂಬಂಧಿತ ಸಚಿವರು ಹಾಗೂ ಇಲಾಖಾ ಮುಖ್ಯಸ್ಥರುಗಳನ್ನು ಸೇರಿಸಿ ಹಲವು ಸಭೆಗಳನ್ನು ನಡೆಸಿ ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮೀನುಗಾರಿಕಾ ದೋಣಿ ಹಾಗೂ ಬೊಟ್ ಗಳು ಸಾರಾಗವಾಗಿ ಸಂಚಾರ ಮಾಡಲು ಅಡೆತಡೆಗಳಾಗಿದ್ದ ಮರಳು ದಿಬ್ಬಗಳನ್ನು ತೆರವುಗೊಳಿಸುವುದು.

    ತೆರವುಗೊಳಿಸಿದ ಮರಳನ್ನು ಸಾರ್ವಜನಿಕ ಉಪಯೋಗಕ್ಕೆ ಮಾರಾಟ ಮಾಡಲು ಕೇಂದ್ರ ಸರ್ಕಾರದ ಮೂಲಕ ಆದೇಶ ಮಾಡಿಸಿದ್ದರು ಆದರೆ ರಾಷ್ಟ್ರೀಯ ಹಸಿರು ಪೀಠದಲ್ಲಿ ಈ ಬಗ್ಗೆ ಒಂದಷ್ಟು ಆಕ್ಷೇಪಗಳು ಸಲ್ಲಿಕೆಯಾಗಿ ಮರಳು ದಿಬ್ಬಗಳ ತೆರವಿಗೆ ತಾತ್ಕಾಲಿಕ ನಿಷೇದ ಬಂದ ನಂತರ ಈ ನಿಷೇದವನ್ನು ತೆರವು ಮಾಡಲು ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿ ಆರ್ ಝೆಡ್ ವ್ಯಾಪ್ತಿಯ ಮರಳು ದಿಬ್ಬಗಳ ತೆರವಿಗೆ ಜಿಲ್ಲೆಯ ಬಿಜೆಪಿ ಜನಪ್ರತಿನಿದಿನಗಳ ಪ್ರಯತ್ನ ಶೂನ್ಯ.

    ಇವತ್ತು ಮೀನುಗಾರಿಕ ದೋಣಿ ಹಾಗೂ ಬೊಟ್ ಗಳು ಅವಘಡಕ್ಕೆ ತುತ್ತಾಗಿ ಜೀವಹಾನಿಯಾಗಲು ಈ ಮರಳು ದಿಬ್ಬಗಳೂ ಸಹ ಕಾರಣ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಬಿಜೆಪಿ ಜನಪ್ರತಿನಿದಿನಗಳು ಸಮಸ್ಯೆಗಳಿಗೆ ರಾಜ್ಯ ಸರ್ಕಾರವನ್ನು ದೂಷಣೆ ಮಾಡುವ ಇಲ್ಲಾ ಟೀಕಿಸುವ ಮೊದಲು ಕೇಂದ್ರ ಸರ್ಕಾರದಿಂದ ನಿವಾರಣೆಯಾಗಬಲ್ಲ ಸಮಸ್ಯೆಗಳನ್ನು ಮೊದಲು ಪರಿಹಾರ ಮಾಡಲಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d