Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಜನತಾ ರಸಬುಗ್ಗೆ- ಮುದ್ದುಕೃಷ್ಣ ಸ್ಪರ್ಧೆ ಸಂಪನ್ನ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಜನತಾ ರಸಬುಗ್ಗೆ- ಮುದ್ದುಕೃಷ್ಣ ಸ್ಪರ್ಧೆ ಸಂಪನ್ನ

    Updated:18/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜನತಾ ರಸಬಗ್ಗೆ ಎಂಬ ಶೀರ್ಷಿಕೆಯಡಿಯಲ್ಲಿ ಮುದ್ದುಕೃಷ್ಣ ಸ್ಪರ್ಧೆಯು ಭಾನುವಾರ ಸಂಪನ್ನಗೊಂಡಿತು.

    Click Here

    Call us

    Click Here

    ಜೀ ಕನ್ನಡ ಸರಿಗಮಪ ಖ್ಯಾತಿಯ ಬಾಲಗಾಯಕಿ ದಿಯಾ ಹೆಗ್ಡೆ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಮ್ಮಂತಹ ಮಕ್ಕಳಿಗೆ ಬಾಲ್ಯದ ಹಂತದಲ್ಲಿಯೇ ವೇದಿಕೆಗಳು, ಯಥೇಚ್ಛ ಅವಕಾಶಗಳು ದೊರೆಯಬೇಕು. ನಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಲು, ನಮ್ಮ ಸಾಧನೆಯ ಹಾದಿಯನ್ನು ಕಂಡುಕೊಳ್ಳಲು ಇಂತಹ ವೇದಿಕೆಗಳು ಬಹು ಸಹಕಾರಿಯಾಗುತ್ತವೆ. ಇವು ನಮ್ಮಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸುತ್ತವೆ” ಎಂದರು.

     ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಅವರು ಮಾತನಾಡಿ, “ನಮ್ಮ ಪರಂಪರೆಯ ಉದಾತ್ತ ಅಂಶಗಳನ್ನು ನಮ್ಮ ವಿದ್ಯಾರ್ಥಿಗಳಿಗೆ ತಿಳಿಯಪಡಿಸಲು ವಿವಿಧ ರೀತಿಯಲ್ಲಿ ಪ್ರಯತ್ನ ಶೀಲರಾಗಿದ್ದೇವೆ. ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಯೇ ನಮ್ಮಯ ಗುರಿಯಾಗಿದೆ. ಈ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ವೈಭವವನ್ನು ಇಂದಿನ ಮುದ್ದುಕೃಷ್ಣ ಸ್ಪರ್ಧೆಯ ಮೂಲಕ ಯುವ ಪೀಳಿಗೆಯ ಮುಂದೆ ಅನಾವರಣಗೊಳಿಸಿದ್ದೇವೆ” ಎಂದರು.

    https://www.youtube.com/live/U1pxv0od1Ic?si=CNxkIXoOdjL3q2ei .

    ಸಮಾರಂಭದ ನಂತರ ನಡೆದ 1 ರಿಂದ 3 ವರ್ಷದೊಳಗಣ ಕಿರಿಯರ ವಿಭಾಗದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಆಕೃತಿ ಎ. ಪೂಜಾರಿ  ಪ್ರಥಮ ಬಹುಮಾನದೊಂದಿಗೆ 15999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕ,       ಶಿವಕಾರ್ತಿಕೇಯ ವಿ ದ್ವಿತೀಯ ಬಹುಮಾನ ದೊಂದಿಗೆ 13999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕ, ಜಯಶ್ರೀ ಜಗದೀಶ ಖಾರ್ವಿ ತೃತೀಯ ಬಹುಮಾನದೊಂದಿಗೆ 12999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕ ಹಾಗೂ ದಿವ್ಯಾಂಶ ವಿ. ಮೊಗವೀರ ಚತುರ್ಥ ಬಹುಮಾನ ದೊಂದಿಗೆ 11999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಹಾಗೂ 13 ಪುಟಾಣಿಗಳು ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

    3ರಿಂದ 6 ವರ್ಷದೊಳಗಣ ಹಿರಿಯರ ವಿಭಾಗದಲ್ಲಿ ವೈ ಆರಾಧ್ಯ ಭಟ್ ಪ್ರಥಮ ಬಹುಮಾನದೊಂದಿಗೆ 15999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕ, ಅಗಮ್ಯ ಶೆಟ್ಟಿ ದ್ವಿತೀಯ ಬಹುಮಾನದೊಂದಿಗೆ 13999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕ, ದೃಶಿಕಾ ಎಸ್ ಪೂಜಾರಿ ತೃತೀಯ ಬಹುಮಾನ ದೊಂದಿಗೆ 12999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕ ಹಾಗೂ ಜಿಯಾಂಶಿ  ಜಿ ಕೋಟ್ಯಾನ್ ಚತುರ್ಥ ಬಹುಮಾನ ದೊಂದಿಗೆ 11999₹ ಗಳ ನಗದು ಮತ್ತು ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಹಾಗೂ 12 ಪುಟಾಣಿಗಳು ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

    Click here

    Click here

    Click here

    Call us

    Call us

    ಸಮಾರಂಭದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಉಪನ್ಯಾಸಕರಾದ ಉದಯ್ ನಾಯ್ಕ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಬೋಧಕ/ಬೋಧಕೇತರ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

     ಸಹ ಶಿಕ್ಷಕಿ ಅನ್ನಪೂರ್ಣ ವಂದಿಸಿ, ಸಹ ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ಮತ್ತು ಮಹಾದೇವ ಕಾರ್ಯಕ್ರಮವನ್ನು ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.