Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೇಶ್ಯಾವಾಟಿಕೆ ದಂಧೆ: ಗಂಗೊಳ್ಳಿ ಪೊಲೀಸರಿಂದ ಸಂತ್ರಸ್ತೆ ರಕ್ಷಣೆ, ಓರ್ವ ವಶಕ್ಕೆ
    ಅಪಘಾತ-ಅಪರಾಧ ಸುದ್ದಿ

    ವೇಶ್ಯಾವಾಟಿಕೆ ದಂಧೆ: ಗಂಗೊಳ್ಳಿ ಪೊಲೀಸರಿಂದ ಸಂತ್ರಸ್ತೆ ರಕ್ಷಣೆ, ಓರ್ವ ವಶಕ್ಕೆ

    Updated:26/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ತ್ರಾಸಿಯಲ್ಲಿ ಉಡುಪಿ ಮೂಲದ ವ್ಯಕ್ತಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದ ಮಾಹಿತಿ ಆಧರಿಸಿ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ರಕ್ಷಿಸಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಘಟನೆ ಸೋಮವಾರ ನಡೆದಿದೆ.

    Click Here

    Call us

    Click Here

    ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಆರೋಪದಲ್ಲಿ ಉಡುಪಿ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ಶರತ್‌ ಯಾನೆ ಮೊಹಮ್ಮದ್‌ ಫಯಾಜ್‌ ಎಂಬಾತ ವಿವಿಧ ರೆಸಾರ್ಟ್‌ಗಳಿಗೆ ಪುರುಷರೊಂದಿಗೆ ಮಹಿಳೆಯರನ್ನು ಕಳಹಿಸಿದ್ದ. ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿ ಬೀಚ್ ಬಳಿಯಿರುವ ರೆಸಾರ್ಟ್‌ವೊಂದಕ್ಕೂ ಮಹಿಳೆಯನ್ನು ಪುಸಲಾಯಿಸಿ ವ್ಯಕ್ತಿಯೋರ್ವನೊಂದಿಗೆ ಕಳುಹಿಸಿದ್ದ. ಈ ಬಗ್ಗೆ ಸಿಕ್ಕ ಖಚಿತ ವರ್ತಮಾನದಂತೆ ದಾಳಿ ನಡೆಸಿದ ಬೈಂದೂರು ಸಿಪಿಐ ನೇತೃತ್ವದ ಪೊಲೀಸರ ತಂಡ ಸಂತ್ರಸ್ತೆ ಮಹಿಳೆಯನ್ನು ರಕ್ಷಿಸಿ ಸಖಿ ಕೇಂದ್ರಕ್ಕೆ ರವಾನಿದ್ದಾರೆ.

    ಬೈಂದೂರು ಪೊಲೀಸ್‌ ವೃತ್ತನಿರೀಕ್ಷಕರಾದ ನಿಲೇಶ್‌ ಚೌವ್ಹಾಣ, ಗಂಗೊಳ್ಳಿ ಪಿಎಸ್ಐ ಪವನ್‌ ನಾಯಕ್‌ ಹಾಗೂ ಮಹಿಳಾ ಸಿಬ್ಬಂದಿಗಳ ಜೊತೆ ಆ.25 ರಂದು ದಾಳಿ ನಡೆಸಿದ್ದು ರೆಸಾರ್ಟ್ ರೂಮಿನಲ್ಲಿ ಮಹಿಳೆ ಹಾಗೂ ಇನ್ನೋರ್ವ ಪುರುಷ ಕಂಡುಬಂದಿದ್ದರು. ಈ ವೇಳೆ ಮೊಬೈಲ್ ಪೋನುಗಳು, ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.

    ಆರೋಪಿ ಶರತ್‌ ಯಾನೆ ಮೊಹಮ್ಮದ್‌ ಫಯಾಜ್‌ ಎಂಬಾತ ಉಡುಪಿ ನಗರವನ್ನೇ ಕೇಂದ್ರವಾಗಿಸಿಕೊಂಡು ಲಾಭದ ಉದ್ದೇಶದಿಂದ ಕೆಲವು ಲಾಡ್ಜ್ ಹಾಗೂ ರೆಸಾರ್ಟ್‌ಗಳಿಗೆ ಪುರುಷರ ಜೊತೆ ಮಹಿಳೆಯರನ್ನು ಕಳಿಸುತ್ತಿದ್ದ. ತನ್ನನ್ನು ಕೂಡ ಕೆಲಸ ಕೊಡಿಸುವುದಾಗಿ ನಂಬಿಸಿ ವೈಶ್ಯಾವಾಟಿಕೆ ವೃತ್ತಿಗೆ ದೂಡಿದ್ದು ವ್ಯಕ್ತಿಯೊಂದಿಗೆ ತ್ರಾಸಿಗೆ ಕಳಿಸಿದ್ದ ಎಂದು ಮಹಿಳೆ ತನಿಖೆಯಲ್ಲಿ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d