Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಂದೆ – ತಾಯಿಯ ಕಣ್ಣುಗಳಲ್ಲಿ ಹೆಮ್ಮೆ ಮೂಡಿಸುವ ಕ್ಷಣ, ಪ್ರತಿಯೊಬ್ಬರ ಜೀವನದ ಶ್ರೇಷ್ಠ ಕ್ಷಣ: ಸಿಎ ತಬಿಶ್ ಹಸನ್
    alvas nudisiri

    ತಂದೆ – ತಾಯಿಯ ಕಣ್ಣುಗಳಲ್ಲಿ ಹೆಮ್ಮೆ ಮೂಡಿಸುವ ಕ್ಷಣ, ಪ್ರತಿಯೊಬ್ಬರ ಜೀವನದ ಶ್ರೇಷ್ಠ ಕ್ಷಣ: ಸಿಎ ತಬಿಶ್ ಹಸನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಜೀವನದಲ್ಲಿ ಯಶಸ್ಸು ಕೇವಲ ಪ್ರತಿಭೆಯಿಂದ ನಿರ್ಧಾರವಾಗುವುದಿಲ್ಲ. ಶ್ರೇಷ್ಠ ಸಾಧನೆಯೆಡೆಗಿನ ತುಡಿತ,  ಆತ್ಮವಿಶ್ವಾಸ, ನಿರಂತರ ಪರಿಶ್ರಮ ಹಾಗೂ ಗುರಿಯತ್ತ ಸರಿಯಾದ ಮಾರ್ಗದಲ್ಲಿ ಸಾಗುವ ಪ್ರಾಮಾಣಿಕ ಪ್ರಯತ್ನ ಸಾಧನೆಯನ್ನು ಸಹಕಾರಗೊಳಿಸುತ್ತದೆ ಎಂದು 2025ರ ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ 10ನೇ ರ್ಯಾಂಕ್‌ ಪಡೆದ ಆಳ್ವಾಸ್‌ನ ಹಿರಿಯ ವಿದ್ಯಾರ್ಥಿ ಸಿಎ ತಬಿಶ್ ಹಸನ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ  ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿಯಲ್ಲಿ  ಟಾಪ್ 10ರ ಒಳಗೆ ರ್ಯಾಂಕ್‌  ಪಡೆದ ಹಾಗೂ ಸಿಎ ಫೈನಲ್ ಪರೀಕ್ಷೆಯನ್ನು 2025ರಲ್ಲಿ ಉತ್ತೀರ್ಣರಾದ ಸಾಧಕರ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕ ಸಂದೇಶ ನೀಡಿದರು.

    ಗುರಿಯನ್ನು ಕೇಂದ್ರೀಕರಿಸಿ, ಅದನ್ನು ಸಾಧಿಸಲು ಶ್ರಮಿಸುವುದು ಅತಿ ದೊಡ್ಡ ಸಾಧನೆ ಏನಿಸಿಕೊಳ್ಳುತ್ತದೆ. ಸುಲಭವಾಗಿ ಸಿಗುವ ತಕ್ಷಣದ ಯಶಸ್ಸು ಭ್ರಮೆಯೆ ಸರಿ.  ಶ್ರೇಷ್ಠ ಸಾಧನೆಗೆ ತಾಳ್ಮೆ ಮತ್ತು ಪರಿಶ್ರಮ ಬೇಕು. ಕನಸನ್ನು ನನಸಾಗಿಸಲು ತ್ಯಾಗ ಅಗತ್ಯ, ಆದರೆ ಯಾವತ್ತೂ ಕನಸುಗಳನ್ನು ತ್ಯಜಿಸಬೇಡಿ. ತಂದೆ- ತಾಯಿಯ ಕಣ್ಣುಗಳಲ್ಲಿ ಹೆಮ್ಮೆ ಮೂಡಿಸುವ ಕ್ಷಣ, ಪ್ರತಿಯೊಬ್ಬರ ಜೀವನದ ಶ್ರೇಷ್ಠ ಕ್ಷಣ. ಆ ಕ್ಷಣ ನನಗೆ ಲಭಿಸಿದೆ.  ಸಾಧನೆಯ ಹಾದಿಯಲ್ಲಿ ತಪ್ಪುಗಳು ಸಹಜ. ಆದರೆ ಅವನ್ನು ತಕ್ಷಣ ಸರಿಪಡಿಸಿಕೊಳ್ಳುವ  ಮನೋಧರ್ಮ ಅಗತ್ಯ. ದೇವರ ಮೇಲಿನ ನಂಬಿಕೆ ಮತ್ತು ಆತ್ಮವಿಶ್ವಾಸದ ನಡೆ ಸಫಲತೆಯೆಡೆಗೆ ಒಯ್ಯುತ್ತದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಯಶಸ್ಸಿಗೆ ನಿರಂತರತೆಯೇ ಮೂಲಮಂತ್ರ. ನಿಮ್ಮ ಬೆಳವಣಿಗೆಯ ಹಿಂದೆ ಪೋ?ಕರು ಮಾಡಿದ ತ್ಯಾಗವನ್ನು ಸದಾ ನೆನಪಿನಲ್ಲಿಡಿ. ಯಶಸ್ಸು ಕ್ಷಣಿಕ ಸಾಧನೆಯಲ್ಲ ಅದು ನಿರಂತರತೆಯ ಫಲಶ್ರುತಿ. ಸಾಧನೆ ಮೆರೆದ ವಿದ್ಯಾರ್ಥಿಗಳೇ ಆಳ್ವಾಸ್‌ನ ಬ್ರಾಂಡ್. ಸಂಸ್ಥೆಯ ಅಧ್ಯಕ್ಷರ ಅಂದಿನ ಕಾಳಜಿಯ ಫಲವಾಗಿ ಇಂದು ವಿದ್ಯಾರ್ಥಿಗಳು ಸಾಧನೆ ಮಾಡುವಂತಾಯಿತು ಎಂದರು.

    ಪ್ರಸಕ್ತ ವರ್ಷದಲ್ಲಿ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ 26 ವಿದ್ಯಾರ್ಥಿಗಳು ಹಾಗೂ 2025ನೇ ಸಾಲಿನಲ್ಲಿ ವಾಣಿಜ್ಯ ಮತ್ತು ಕಲಾ 20 ವಿಭಾಗದಲ್ಲಿ ಟಾಪ್ 10ರ ಒಳಗೆ ರ್ಯಾಂಕ್ ಪಡೆದ  ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೋ ಮೊಹಮ್ಮದ್ ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್, ಕಲಾ ನಿಖಾಯದ ಡೀನ್ ವೇಣುಗೋಪಾಲ ಶೆಟ್ಟಿ, ವಾಣಿಜ್ಯ ನಿಖಾಯದ ಡೀನ್ ಪ್ರಶಾಂತ ಎಂ.ಡಿ ಇದ್ದರು.

    ಉಪನ್ಯಾಸಕ ರಾಜೇಶ್ ಡಿಸೋಜಾ ಕಾರ್ಯಕ್ರಮ ನಿರ್ವಹಿಸಿ, ಉಪನ್ಯಾಸಕಿ ಶಾಲೆಟ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.