Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಸ್ವತಿ ವಿದ್ಯಾಲಯದಲ್ಲಿ ಮಹಿಳಾ ವೇದಿಕೆ ವಿಚಾರ ಗೋಷ್ಠಿ.
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಸರಸ್ವತಿ ವಿದ್ಯಾಲಯದಲ್ಲಿ ಮಹಿಳಾ ವೇದಿಕೆ ವಿಚಾರ ಗೋಷ್ಠಿ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಗಂಗೊಳ್ಳಿ: ಪ್ರತಿಯೊಬ್ಬ ಪುರುಷನೂ ಮಹಿಳೆಯರನ್ನು ಮತ್ತು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಕಲಿಯಬೇಕು.ಹಾಗಾದಾಗ ತನ್ನಿಂದ ತಾನೆ ಸಮಾಜದಲ್ಲಿ ಸ್ತ್ರೀ ಪುರುಷರ ನಡುವೆ ಸಮಾನತೆ ಎನ್ನುವುದು ನಿಜವಾದ ರೂಪದಲ್ಲಿ ಜಾರಿಗೆ ಬರುವುದನ್ನು ಕಾಣಲು ಸಾಧ್ಯ.ಎಂದು ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲ ಆರ್, ಎನ್.ರೇವಣ್‌ಕರ್ ಹೇಳಿದರು

    Click Here

    Call us

    Click Here

    ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ವಿಶೇಷವಾಗಿ ಹಮ್ಮಿ ಕೊಂಡಿದ್ದ ಮಹಿಳಾ ವೇದಿಕೆ ಕಾರ‍್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದರು.

    ಮಹಿಳಾ ಹಕ್ಕು ,ಶಿಕ್ಷಣ,ಸಮಾನತೆ, ಸಬಲೀಕರಣ ಇತ್ಯಾದಿ ವಿಚಾರಗಳ ಕುರಿತಂತೆ ವಿದ್ಯಾರ್ಥಿನಿಯರಾದ ಬಬಿತಾಶ್ರೀ, ಆಯಿಷಾ, ಅನುಷಾ, ಜಯಲಕ್ಷ್ಮಿ, ಪೂರ್ಣಿಮಾ, ಅಶ್ವಿನಿ, ತನಿಶಾ, ಬಿಂದು, ರಾಧಿಕಾ, ದಿಶಾ, ಐಶ್ವರ್ಯ, ಲಾಸ್ಯ, ದಿವ್ಯಜ್ಯೋತಿ, ಸ್ವಾತಿ, ರಕ್ಷಿತಾ ಮತ್ತು ಸುಶ್ಮಿತಾ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು ಸರಸ್ವತಿ ವಿದ್ಯಾಲಯ ಕಾಲೇಜಿನ ಉಪನ್ಯಾಸಕಿಯರಾದ ಕವಿತಾ ಎಮ್ ಸಿ, ಆರ್.ಕೆ ಸುಗುಣ, ಸುಮತಿ ಉಡುಪ ಮತ್ತು ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅನುಷಾ ಕಾರ‍್ಯಕ್ರಮ ನಿರೂಪಿಸಿದರು. ದೀಕ್ಷಾ ಧನ್ಯವಾದ ಅರ್ಪಿಸಿದರು.

    ವರದಿ : ನರೇಂದ್ರ ಎಸ್ ಗಂಗೊಳ್ಳಿ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು

    09/12/2025

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ನರ್ಸರಿ ವಿಭಾಗದ ವಾರ್ಷಿಕೋತ್ಸವ

    09/12/2025

    ಅಭ್ಯುದಯ – 2025: ಮದರ್ ತೆರೇಸಾ ಪಿ.ಯು ಕಾಲೇಜು ವಾರ್ಷಿಕೋತ್ಸವ ಸಂಪನ್ನ

    09/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸಿಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ನರ್ಸರಿ ವಿಭಾಗದ ವಾರ್ಷಿಕೋತ್ಸವ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ
    • ಮೂಡ್ಲುಕಟ್ಟೆ: ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಕಾರ್ಯಗಾರ
    • ಅಭ್ಯುದಯ – 2025: ಮದರ್ ತೆರೇಸಾ ಪಿ.ಯು ಕಾಲೇಜು ವಾರ್ಷಿಕೋತ್ಸವ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d