Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ದೇಗುಲಕ್ಕೆ ಸಂಗೀತ ನಿರ್ದೇಶಕ ಇಳಯರಾಜ್ ಅವರಿಂದ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಸಹಿತ ಆಭರಣ ಸಮರ್ಪಣೆ
    ಊರ್ಮನೆ ಸಮಾಚಾರ

    ಕೊಲ್ಲೂರು ದೇಗುಲಕ್ಕೆ ಸಂಗೀತ ನಿರ್ದೇಶಕ ಇಳಯರಾಜ್ ಅವರಿಂದ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಸಹಿತ ಆಭರಣ ಸಮರ್ಪಣೆ

    Updated:11/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೊಲ್ಲೂರು:
    ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದೇಶದ ಖ್ಯಾತ ಹಿನ್ನಲೆ ಸಂಗೀತ ನಿರ್ದೇಶಕ ಇಳಯರಾಜ್ ಅವರು ದೇವರಿಗೆ ಸುಮಾರು ರೂ. 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಸಹಿತ ಆಭರಣಗಳು ಹಾಗೂ ವೀರಭದ್ರ ದೇವರಿಗೆ ರಜತ ಕಿರೀಟ ಸಹಿತ ಖಡ್ಗವನ್ನು ಸೇವಾ ರೂಪದಲ್ಲಿ ಸಮರ್ಪಿಸಿದರು.

    Click Here

    Call us

    Click Here

    ಅವರು ಈ ಹಿಂದೆಯೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಬೆಲೆಬಾಳುವ ವಜ್ರದ ಕಿರೀಟ ಸೇರಿದಂತೆ ಹಲವು ವಸ್ತುಗಳನ್ನು ಕೊಡುಗೆಯಾಗಿ ನೀಡಿದ್ದರು.

    ದೇವಳದ ಅರ್ಚಕ ಶ್ರೀಧರ ಅಡಿಗ ಅವರ ನೇತೃತ್ವದಲ್ಲಿ ಸಮರ್ಪಣೆ ಕಾರ್ಯದ ಧಾರ್ಮಿಕ ವಿವಿಧಾನ ನಡೆಯಿತು. ವಜ್ರಕಿರೀಟ ಸಹಿತ ಆಭರಣಗಳನ್ನು ಕೊಲ್ಲೂರು ದೇವಳದ ಓಲಗಮಂಟದಿಂದ ವೈಭವದ ಮೆರವಣೆಗೆಯ ಮೂಲಕ ದೇಗುಲಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭ ಇಳಯರಾಜ್ ಕುಟುಂಬದವರನ್ನು ದೇಗುಲದ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ, ಸದಸ್ಯರಾದ ಮಹಾಲಿಂಗ ನಾಯ್ಕ, ರಘುರಾಮ ದೇವಾಡಿಗ, ಧನಾಕ್ಷಿ, ಸುಧಾ ಕೆ., ಮಾಜಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ದೇವಾಲಯದ ಕಾರ್ಯನಿರ್ವಹಣಾಕಾರಿ ಪ್ರಶಾಂತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ಪರಮಭಕ್ತರಾದ ಇಳಯರಾಜ್ ಅವರು ಈ ಹಿಂದೆಯೂ ಹಲವು ಬೆಲೆಬಾಳುವ ಆಭರಣಗಳನ್ನು ಸೇವಾರೂಪದಲ್ಲಿ ದೇಗುಲಕ್ಕೆ ಸಮರ್ಪಿಸಿದ್ದರು. ರಾಷ್ಟ್ರೀಯವಾಗಿ ಎಲ್ಲರಿಗೂ ಒಳಿತಾಗಲಿ ಎಂಬ ವ್ಯಾಪಕ ಭಾವನೆಯಿಂದ ಅವರು ಈಗ ಮತ್ತಷ್ಟು ಬೆಲೆಬಾಳುವ ಆಭರಣಗಳನ್ನು ಸಮರ್ಪಿಸಿದ್ದಾರೆ. ಈ ಕಾರ್ಯದಿಂದ ದೇವರು ಸಂತುಷ್ಠರಾಗಿ, ದೇಶ ಸಂಪದ್ಭರಿತವಾಗಿ ಜನ ನೆಮ್ಮದಿಯ ಜೀವನ ನಡೆಸಲಿ ಎಂಬ ಭಾವನೆಯಿಂದ ಅವರು ಈ ಕಾರ್ಯ ಮಾಡಿದ್ದಾರೆ – ಶ್ರೀಧರ ಅಡಿಗ ದೇವಳದ ಅರ್ಚಕ

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d