Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಪಿಯು ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಚಟುವಟಿಕೆಗಳಿಗೆ ಚಾಲನೆ
    alvas nudisiri

    ಆಳ್ವಾಸ್ ಪಿಯು ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಚಟುವಟಿಕೆಗಳಿಗೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ 2025-26ನೇ ಶೈಕ್ಷಣಿಕ ವ?ದ ಚಟುವಟಿಕೆಗಳಿಗೆ ಶುಕ್ರವಾರ ಚಾಲನೆ ದೊರೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತ ಧನಂಜಯ ಮೂಡಬಿದಿರೆ ಮಾತನಾಡಿ, ಕೆಂಪು ಬಣ್ಣವನ್ನು ಸಾಮಾನ್ಯವಾಗಿ ಭೀಕರ, ಭಯಂಕರ, ರುದ್ರ ಎಂಬ ಅರ್ಥದಲ್ಲಿ ಕಾಣಲಾಗುತ್ತದಾದರೂ, ಅದು ಮುಗ್ದತೆಯ ಸಂಕೇತವೂ ಹೌದು. ಆ ಮುಗ್ದತೆಯೊಳಗೆ ಸೇವಾ ಮನೋಭಾವವನ್ನು ರಕ್ತಗತ ಮಾಡಿಕೊಂಡಿರುವುದೇ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆ ಎಂದರು.

    ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯವಾದ ಮಾನವೀಯತೆ, ನಿಷ್ಪಕ್ಷಪಾತತೆ, ತಟಸ್ಥತೆ, ಸ್ವಯಂಸೇವೆ, ಸ್ವಾತಂತ್ರ್ಯ, ಏಕತೆ, ಶಾಂತಿ-ಸ್ನೇಹ ಹಾಗೂ ಪ್ರಾಮಾಣಿಕತೆಗಳನ್ನು ಪ್ರತಿಯೊಬ್ಬ ಸದಸ್ಯರೂ ಪಾಲಿಸಬೇಕು. ಪ್ರೀತಿ-ಸ್ನೇಹವನ್ನು ಉತ್ತೇಜಿಸುವ ಕಾರ್ಯಕ್ರಮಗಳ ಮೂಲಕ ಈ ಸಂಸ್ಥೆ ಜನಾನುರಾಗಿಯಾಗಿದೆ ಎಂದು ಹೇಳಿದರು.

    ಸಮಾಜದಲ್ಲಿ ಶಾಂತಿ ಮತ್ತು ಸಹಕಾರವನ್ನು ಕಾಪಾಡುವಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸಂಸ್ಥೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರು, ಜವಾಬ್ದಾರಿ ಹೊಂದಿದ ನಾಯಕರು ಮತ್ತು ನಿಜವಾದ ಮಾನವೀಯತೆಯ ಸೇವಕರು ಆಗಿ ಬೆಳೆಯಬಲ್ಲರು ಎಂದರು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ವಕೀಲ ಸಂತೋಷ ಪೀಟರ್ ಡಿಸೋಜಾ, ಸ್ವಿಟ್ಜಲ್ಯಾಂಡ್‌ನ ಹೆನ್ರಿ ಡ್ಯೂನಾಂಟ್ ಅವರು ಯುದ್ಧಭೂಮಿಯಲ್ಲಿ ಗಾಯಗೊಂಡ ಸೈನಿಕರ ದುಸ್ಥಿತಿ ನೋಡಿ ಆಘಾತಗೊಂಡು ಅವರಿಗೆ ಸಹಾಯ ಮಾಡಲು ಮುಂದಾದರು. ಮುಂದೆ ಅವರ ಚಿಂತನೆಯ ಫಲವಾಗಿ ರೆಡ್ ಕ್ರಾಸ್ ಸಂಸ್ಥೆ ಸ್ಥಾಪನೆಯಾಯಿತು. ಇಂದು 190ಕ್ಕೂ ಹೆಚ್ಚು ದೇಶಗಳಲ್ಲಿ ರೆಡ್ ಕ್ರಾಸ್ ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ. ಭಾರತದಲ್ಲಿಯೂ ’ಇಂಡಿಯನ್ ರೆಡ್ ಕ್ರಾಸ್ ಸೊಸೈಟಿʼ ಸ್ಥಾಪನೆಯಾಗಿ, ಅದರ ಅಂಗಸಂಸ್ಥೆಯಾಗಿ ಜೂನಿಯರ್ ರೆಡ್ ಕ್ರಾಸ್ ಕಾರ್ಯನಿರ್ವಹಿಸುತ್ತಿದೆ ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲೆ ಜಾನ್ಸಿ ಪಿಎನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮೂಡುಬಿದಿರೆ ಘಟಕದ ಕಾರ‍್ಯದರ್ಶಿ ರಾಜೇಂದ್ರ ಪೈ ಇದ್ದರು. ಉಪನ್ಯಾಸಕರಾದ ಪೂರ್ಣಿಮಾ ಸ್ವಾಗತಿಸಿ, ವಿರಾನ್ ನಿರೂಪಿಸಿ,   ಅಕ್ಷತಾ ಪಾಠಕ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.