Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ಕಥಾ ಸ್ಪರ್ಧೆಗೆ ಬರಹಗಾರರಿಂದ ಕಥೆಗಳ ಆಹ್ವಾನ
    ಊರ್ಮನೆ ಸಮಾಚಾರ

    ರಾಜ್ಯ ಮಟ್ಟದ ಕಥಾ ಸ್ಪರ್ಧೆಗೆ ಬರಹಗಾರರಿಂದ ಕಥೆಗಳ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸುರಭಿ ರಿ. ಬೈಂದೂರು ಸಂಸ್ಥೆಯು ರಜತ ಸಂಭ್ರಮದ ಅಂಗವಾಗಿ ರಾಜ್ಯ ಮಟ್ಟದ ʼಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

    Click Here

    Call us

    Click Here

    ರಾಜ್ಯದ ಕಥೆಗಾರರಿಂದ ಸ್ವತಂತ್ರ ರಚನೆಯ, ಪ್ರಕಟವಾಗಿರದ ಕಥೆಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದ್ದು, ವಿಜೇತರಿಗೆ ಪ್ರಥಮ ರೂ.10,000, ದ್ವೀತಿಯ ರೂ.8,000, ಹಾಗೂ ತೃತೀಯ ರೂ.5,000 ಸಮಾಧಾನಕರ  ಬಹುಮಾನ ನೀಡಲಾಗುತ್ತಿದೆ. ನಿಮ್ಮ ಕಥೆಗಳನ್ನು 20 ಸೆಪ್ಟೆಂಬರ್ 2025ರ ಒಳಗೆ ಕಳಹಿಸಬಹುದಾಗಿದೆ. ಅಕ್ಟೋಬರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು.

    ನಿಯಮಗಳು:

    • ಕಥೆ ಸ್ವತಂತ್ರ ರಚನೆಯಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟ/ಪ್ರಸಾರವಾಗಿರಬಾರದು. ಕೃತಿ ಹಕ್ಕುಸ್ವಾಮ್ಯಕ್ಕೆ ಲೇಖಕರೇ ಜವಾಬ್ದಾರರು.
    • ಕಥೆಗಳು ಕನಿಷ್ಠ 800 ರಿಂದ 1000 ಪದಗಳ ಮಿತಿಯಾಗಿರುತ್ತದೆ.
    • ಸ್ಪರ್ಧಿಯ ಹೆಸರು/ಲೇಖಕರ ಹೆಸರು ವಿಳಾಸ ದೂರವಾಣಿ ಹಾಗೂ ಭಾವಚಿತ್ರಗಳನ್ನು ಕಥೆಯೊಂದಿಗೆ ಕಳುಹಿಸುವುದು.
    • ಸ್ಪರ್ಧೆಗೆ ಕಳುಹಿಸಿದ ಕಥೆಗಳನ್ನು ಹಿಂತಿರುಗಿಸಲಾಗುವುದಿಲ್ಲ.
    • ಕಥೆಯನ್ನು A4 ಸೈಜ್ ಪೇಪರ್ ನಲ್ಲಿ ಟೈಪ್ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು ಕೈ ಬರಹದ ಪ್ರತಿಗಳಿಗೆ ಅವಕಾಶವಿರುವುದಿಲ್ಲ.
    • ವಿಜೇತರಿಗೆ ಫೋನ್ ಮೂಲಕ ತಿಳಿಸಲಾಗುವುದು.
    • ಸಂಘಟಕರ ತೀರ್ಮಾನವೇ ಅಂತಿಮ ತೀರ್ಮಾನ

    ಹೆಚ್ಚಿನ ಮಾಹಿತಿಗಾಗಿ – 9945944269

    ಕಥೆಗಳನ್ನು ಕಳುಹಿಸಬೇಕಾದ ವಿಳಾಸ
    ಸುಧಾಕರ ಪಿ
    ನಿರ್ದೇಶಕರು
    ಸುರಭಿ ರಿ. ಬೈಂದೂರು,
    ಬೈಂದೂರು ತಾಲೂಕು, ಉಡುಪಿ ಜಿಲ್ಲೆ – 576214

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d