Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    ಊರ್ಮನೆ ಸಮಾಚಾರ

    ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಗ್ರಾಮೀಣ ಜನರ ಆರ್ಥಿಕ ಕೊಂಡಿಯಾಗಿ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಿದ್ಧಿ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕೋಟದ ವಾಸುದೇವ ಮಂಟಪದಲ್ಲಿ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘ ಇದರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯ ಜನರಿಗೆ ಅತಿ ಸುಲಭದಲ್ಲಿ ಸಾಲದ ಸೌಲಭ್ಯ ಸಿಗುವುದು. ಸಹಕಾರಿ ಸಂಘದಲ್ಲಿ ಈ ಮೂಲಕ ಬದುಕಿನ ಯಶಸ್ಸಿನ ಘಟ್ಟ ತಲುಪಲು ಸಾಧ್ಯ ಎಂದು ತಮ್ಮ ಸಂಘ ಅಭಿವೃದ್ಧಿ ಪಥಕ್ಕೆ ಮುನ್ನುಡಿ ಬರೆಯುತ್ತಿದೆ ಎಂದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಪೂಜಾರಿ ಹಂದಟ್ಟು ವಾರ್ಷಿಕ ವರದಿ, ಜಮಾಕರ್ಚು ಸೇರಿದಂತೆ ವಿವಿಧ ವರದಿಗಳನ್ನು ಸಭೆಯಲ್ಲಿ ಮಂಡಿಸಿದರು.

    ಈ ಸಂದರ್ಭದಲ್ಲಿ ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ದಿಕ್ಷಾವಿ. ಬ್ರಹ್ಮಾವರ ಹಾಗೂ ಪರಿಸರಸ್ನೇಹಿ ಸಾಮಾಜಿಕ ಸಂಘಟನೆ ಕೋಟದ ಪಂಚವರ್ಣ ಯುವಕ ಮಂಡಲವನ್ನು ಗುರುತಿಸಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಸರೋಜ ಮನೋಹರ್ ಪೂಜಾರಿ, ನಿರ್ದೇಶಕರುಗಳಾದ ಮಾಧವ ಪೂಜಾರಿ, ನಾಗೇಶ್ ಪೂಜಾರಿ, ಸಂತೋಷ್ ಸುವರ್ಣ, ಪುಷ್ಭ ಹಂದಟ್ಟು, ಅಶೋಕ್ ಪೂಜಾರಿ, ಕೋಟಿ ಪೂಜಾರಿ ವಡ್ಡರ್ಸೆ, ಜಯಂತಿ ಪೂಜಾರಿ, ನವೀನ್ ಪೂಜಾರಿ ಬಣ್ಣದ ಬೈಲ್, ಸಂಘದ ಸಿಬ್ಬಂದಿ ಮನೋಜ್ ಪೂಜಾರಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿ, ವಂದಿಸಿದರು.

    ಕೋಟದ ವಾಸುದೇವ ಮಂಟಪದಲ್ಲಿ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘ ಇದರ ಮಹಾಸಭೆಯಲ್ಲಿ ಪರಿಸರಸ್ನೇಹಿ ಸಾಮಾಜಿಕ ಸಂಘಟನೆ ಪಂಚವರ್ಣ ಸಂಘಟನೆಯನ್ನು ಗುರುತಿಸಿ ಗೌರವಿಸಲಾಯಿತು. ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಿದ್ಧಿ ಶ್ರೀನಿವಾಸ ಪೂಜಾರಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಪೂಜಾರಿ ಹಂದಟ್ಟು ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    19/08/2026

    ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

    19/08/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ

    19/08/2026
    Leave A Reply Cancel Reply

    nineteen − thirteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
    • ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.