Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಹಿಂದಿ ದಿನಾಚರಣೆ
    ಊರ್ಮನೆ ಸಮಾಚಾರ

    ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಹಿಂದಿ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಭಾಷೆಯೆನ್ನುವುದು ಬರಿ ಕಲಿಕೆಯಲ್ಲ ಅದೊಂದು ಸಂವಹನ ಮಾಧ್ಯಮ ಈ ದಿಸೆಯಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆ ಪ್ರಯುಕ್ತ ಮದರ್ ತೆರೆಸಾ ಮೆಮೋರಿಯಲ್  ಸ್ಕೂಲ್ ಶಂಕರನಾರಾಯಣದಲ್ಲಿ ಹಿಂದಿ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಯಿತು.

    Click Here

    Call us

    Click Here

    ಉತ್ತಮವಾದ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ಹಾಗೂ ಆಡಳಿತ ಮಂಡಳಿಯವರು ಹಾಗೂ ಶಾಲಾ ಸಂಸತ್ತಿನ ಸದಸ್ಯರಾದ ವಿದ್ಯಾರ್ಥಿಗಳು ದೀಪಾರಾದನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಚಾಲನೆ ನೀಡಿದರು.

     ವಿದ್ಯಾರ್ಥಿಗಳು ಹಿಂದಿ ಭಾಷೆಯ ಮಹತ್ವವನ್ನು ಸಾರುವ ವಿವಿಧ ರೀತಿಯ ನಾಟಕ ನೃತ್ಯ ಪ್ರಹಸನಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಅರ್ಥಪೂರ್ಣವಾದ ಮೆರುಗನ್ನು ನೀಡಿದರು.

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಹಿಂದಿ ಭಾಷಾ ಶಿಕ್ಷಕಿ ನಯನ  ಕಾಮತ್ ಅವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸುವುದರೊಂದಿಗೆ, ಮಕ್ಕಳ ಹಿಂದಿ ಸಂವಹನವನ್ನು ಗುರುತಿಸಿ ಪ್ರಶಂಸಿಸಿದರು. ಬರಿ ಭಾಷೆಗಳಷ್ಟೇ ಜೀವನವಲ್ಲ ಬದಲಾಗಿ ಭಾಷೆಯ ಜೊತೆಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಎಂಬುದನ್ನು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಿದರು. ಹಾಗೂ ತಾವು ಸೇವೆ ಸಲ್ಲಿಸಿದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ಕನ ಶೈಕ್ಷಣಿಕ ಪ್ರಗತಿಯ‌ಕುರಿತಾಗಿ ಮೆಚ್ಚುಗೆಯ ಮಾತುಗಳನ್ನು ಆಡಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಆಡಳಿತ ಮಂಡಳಿಯವರಾದ ಕುಮಾರಿ ಶಮಿತಾ ರಾವ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕನ್ನಡ ,ಇಂಗ್ಲಿಷ್ ಭಾಷೆಗಳಂತೆ ಹಿಂದಿ ಭಾಷೆಯ ಕಲಿಕೆಯು  ಕೂಡ ಅಗತ್ಯ , ಪ್ರತಿಯೊಂದು ಭಾಷೆಯ ಕಲಿಕೆಯು ಕೂಡ ನಮ್ಮ ಜೀವನದಲ್ಲಿ ಅತ್ಯಂತ ಮಹತ್ವದ್ದು ಎಂಬುದನ್ನು ತಿಳಿಸಿದರು.ಜೊತೆಗೆ  ತಮ್ಮ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ನಯನ ಮೇಡಮ್ ರವರ ಬೋಧನೆಯ ಕುರಿತು ಮೆಚ್ಚುಗೆಯನ್ನ ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಸಂಸ್ಥೆಯ ಮೇಲೆ ಇಟ್ಟಿರುವ ಪ್ರೀತಿಗೆ  ಸ್ಮರಣಿಕೆ ನೀಡಿ ಕೃತಜ್ಞತೆ ಸಲ್ಲಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೊರ್ವ ಆಡಳಿತ ಮಂಡಳಿಯವರಾದ ರೆನಿಟಾಲೋಬೋ ಅವರು  ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

    ಹಿಂದಿ ಭಾಷಾ ಶಿಕ್ಷಕರಾದ ಮಾರುತಿ ಸರ್ ಹಾಗೂ ಜಿನ್ಶಾ ಮೇಡಂ ರವರ ಮಾರ್ಗದರ್ಶನದಲ್ಲಿ 9ನೇತರಗತಿಯ ವಿದ್ಯಾರ್ಥಿನಿಯಾದ ವರ್ಷ ಅಲ್ಸೆ ಯ ಸುಂದರವಾದ ನಿರೂಪಣೆಯೊಂದಿಗೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿ ಬಂದಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರೋತ್ಸಾಹವು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    10 − eight =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.