Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಯಲಾಟ ಮೇಳಗಳ ಮುಖ್ಯಸ್ಥರ ಸಭೆ: ಕಾಲಮಿತಿ ಪ್ರದರ್ಶನಕ್ಕೆ ಮೇಳದ ಯಜಮಾನರ ಒಲವು
    ಊರ್ಮನೆ ಸಮಾಚಾರ

    ಬಯಲಾಟ ಮೇಳಗಳ ಮುಖ್ಯಸ್ಥರ ಸಭೆ: ಕಾಲಮಿತಿ ಪ್ರದರ್ಶನಕ್ಕೆ ಮೇಳದ ಯಜಮಾನರ ಒಲವು

    Updated:16/09/2025No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂಸುದ್ದಿ.
    ಕೋಟ:
    ಧ್ವನಿ ವರ್ಧಕ ಬಳಕೆಯ ಕಾರಣಕ್ಕೆ ಯಕ್ಷಗಾನ ಮೇಳಗಳ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿರುವ ಪ್ರಸಂಗಗಳು ಎದುರಾಗುತ್ತಿರುವುದರಿಂದ ಬಡಗುತಿಟ್ಟಿನ ಬಹುತೇಕ ಮೇಳಗಳ ಯಜಮಾನರು, ಮುಖ್ಯಸ್ಥರು ರವಿವಾರ ಕೋಟ ಈ ಅಮೃತೇಶ್ವರೀ ದೇಗುಲದಲ್ಲಿ ಸಭೆ ನಡೆಸಿ ಪರಿಹಾರ ಸೂತ್ರಗಳ ಬಗ್ಗೆ ಭಾನುವಾರ ಚರ್ಚಿಸಿದರು.

    Click Here

    Call us

    Click Here

    ಕೋಟದ ಶ್ರೀ ಅಮೃತೇಶ್ವರೀ ಯಕ್ಷಗಾನ ಮೇಳದ ಯಜಮಾನರಾದ ಆನಂದ್ ಸಿ. ಕುಂದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ತಿರ್ಮಾನಗಳನ್ನು ಕೈಗೊಳ್ಳಲಾಯಿತು.

    ಈ ಬಗ್ಗೆ ವಿವಿಧ ಮೇಳಗಳ ಯಜಮಾನರಾದ ಮಂದಾರ್ತಿ ಧನಂಜಯ ಶೆಟ್ಟಿ ಅಮೃತೇಶ್ವರಿ ಮೇಳದ ಯಜಮಾನರಾದ ಆನಂದ ಸಿ. ಕುಂದರ್, ಮಾರಣಕಟ್ಟೆ ಮೇಳದ ಸದಾಶಿವ ಶೆಟ್ಟಿ, ರಘುರಾಮ್ ಶೆಟ್ಟಿ ಮಡಾಮಕ್ಕಿ ಮೇಳದ ಶಶಿಧರ ಶೆಟ್ಟಿ, ಹಾಲಾಡಿ ಮೇಳದ ಅಮರನಾಥ ಶೆಟ್ಟಿ ಗೋಳಿಗರಡಿ ಮೇಳದ ವಿಟ್ಠಲ ಪೂಜಾರಿ, ಆಜ್ರಿ ಮೇಳದ ಅಶೋಕ್ ಶೆಟ್ಟಿ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

    ಪಿ. ಕಿಶನ್ ಹೆಗ್ಡೆ ಮಾತನಾಡಿ, ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಅನುಮತಿ ನಿರಾಕರಿಸಿ ಪ್ರದರ್ಶನವನ್ನು ಸ್ಥಗಿತಗೊಳಿಸುವ ಪ್ರಸಂಗಗಳು ಅಲ್ಲಲ್ಲಿ ನಡೆಯುತ್ತಿದೆ. ಹೀಗಾಗಿ ಬೆಳಗ್ಗೆಯ ತನಕ ಪ್ರದರ್ಶನ ನಡೆಸಲು ಸಮಸ್ಯೆಯಾಗುತ್ತಿದ್ದು ಡೇರೆ ಮೇಳ ಹೊರತುಪಡಿಸಿ ಎಲ್ಲ ಬಯಲಾಟ ಮೇಳಗಳು ಏಕ ರೀತಿಯ ಸಮಯವನ್ನು ನಿಗಡಿಪಡಿಸಿಕೊಂಡು ಅದರಂತೆ ಪ್ರದರ್ಶನಕ್ಕೆ ಅವಕಾಶ ಜಿಲ್ಲಾಡಳಿತ, ಸರಕಾರಕ್ಕೆ ಅವಕಾಶ ಕೋರುವ ಎಂದು ತಿಳಿಸಿದರು.

    ಕಾಲಮಿತಿ ಪ್ರದರ್ಶನಕ್ಕೆ ಒಲವು:
    ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆದು ಮುಂದಿನ ತಿರುಗಾಟದಿಂದ ಎಲ್ಲ ಬಯಲಾಟ ಮೇಳಗಳನ್ನು ಕಾಲಮಿತಿ ಪ್ರದರ್ಶನಕ್ಕೆ ಸೀಮಿತಗೊಳಿಸುವುದು. ರಾತ್ರಿ 7.30 ರಿಂದ 1 ಗಂಟೆ ಅಥವಾ ಅನಿವಾರ್ಯ ಸಂದರ್ಭದಲ್ಲಿ 1.30ರ ತನಕ ಮಾತ್ರ ಪ್ರದರ್ಶನಗಳನ್ನು ನಡೆಸುವುದು. ತೆಂಕಿನ ಧರ್ಮಸ್ಥಳ ಮೇಳದವರು ಕೂಡ ಈ ತೀರ್ಮಾನಕ್ಕೆ ಒಮ್ಮತ ಹೊಂದಿದ್ದು ಮಾದರಿಯಲ್ಲಿ ಪ್ರದರ್ಶನ ನೀಡುತ್ತಾರೆ. ಈ ಸಮಯದಲ್ಲಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಡಿಸಿ, ಎಸ್‌ಪಿ, ಜಿಲ್ಲಾ ಉಸ್ತುವಾರಿ ಸಚಿವರು, ಸಿಎಂಗೆ ಮನವಿ ಸಲ್ಲಿಸುವುದು.

    Click here

    Click here

    Click here

    Call us

    Call us

    ಸೇವಾದಾರರು ಹಾಗೂ ಕ್ಯಾಂಪ್ ಸಂಯೋಜಕರಲ್ಲಿ ಈ ಬಗ್ಗೆ ಸಹಕಾರ ಕೋರುವುದು. ಈಗ ಕೆಲವು ಮೇಳಗಳಲ್ಲಿ ಕೂಡಾಟಕ್ಕೆ ಅವಕಾಶವಿರುವುದಿಲ್ಲ ಮುಂದೆ ಮೇಳ-ಮೇಳಗಳ ನಡುವೆ ದಿನಾಂಕ, ಇನ್ನಿತರ ಹೊಂದಾಣಿಕೆ ಗಳಾದರೆ ಕೂಡಾಟಕ್ಕೆ ಅವಕಾಶ ನೀಡುವುದು ಎನ್ನುವ ತೀರ್ಮಾನಕ್ಕೆ ಬರಲಾಯಿತು.

    ಯಕ್ಷಗಾನ ವಿಮರ್ಶಕ ಎಸ್.ವಿ. ಉದಯಕುಮಾರ್ ಶೆಟ್ಟಿ ಅಮೃತೇಶ್ವರೀ ದೇಗುಲದ ಸಮಿತಿಯ ಸುಭಾಷ್ ಶೆಟ್ಟಿ ಗಿಳಿಯಾರು, ಚಂದ್ರ ಆಚಾರ್ಯ, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಮಂದಾರ್ತಿ ದೇಗುಲದ ಅಶೋಕ್ ಕುಂದರ್, ರವಿ ಶೆಟ್ಟಿ ವಿಜಯ್, ಗೋಳಿಗರಡಿಯ ಗಣಪಯ್ಯ ಆಚಾರ್, ಎಳ್ಳಂಪಳ್ಳಿ ಜಗನ್ನಾಥ್ ಆಚಾರ್ಯ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.