Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸರಳ ವಿವಾಹಕ್ಕೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    Uncategorized

    ಉಡುಪಿ: ಸರಳ ವಿವಾಹಕ್ಕೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026

    ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!

    11/08/2026

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026
    Leave A Reply Cancel Reply

    17 + eighteen =

    Call us

    Click Here

    Call us

    Call us

    Call us
    Highest Viewed Recently
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.