Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಡೇ: ಕೋಟ ಮಣೂರು ಪಡುಕರೆ ಬೀಚ್‌ನಲ್ಲಿ  ಸ್ವಚ್ಛತಾ ಅಭಿಯಾನ
    ಊರ್ಮನೆ ಸಮಾಚಾರ

    ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಡೇ: ಕೋಟ ಮಣೂರು ಪಡುಕರೆ ಬೀಚ್‌ನಲ್ಲಿ  ಸ್ವಚ್ಛತಾ ಅಭಿಯಾನ

    Updated:20/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪ್ರಸ್ತುತ ದಿನಗಳಲ್ಲಿ ಜಲಾಚರ ಜೀವಿಗಳಿಗೂ ಅಲ್ಲದೆ ಮನುಕುಲದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ರೀತಿಯ ಬದುಕು ಜೀವ ಸಂಕುಲದ ಮೇಲೆ ಮಾರಕ ಖಾಯಿಲೆಗಳನ್ನು ಸೃಷ್ಠಿಸುತ್ತಿದೆ. ಇದರ ಬಗ್ಗೆ ಜಾಗೃತರಾಗುವುದು ಅತ್ಯವಶ್ಯಕ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಜಿಲ್ಲಾಡಳಿತದ ನಿರ್ದೇಶನದಂತೆ ಕೋಟ ಗ್ರಾಮಪಂಚಾಯತ್, ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಆಶ್ರಿತಾ ಶಿಕ್ಷಣ ಸಮೂಹ ಸಂಸ್ಥೆಗಳು ಕೋಟ, ಹಂದಟ್ಟು ಮಹಿಳ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಕಾರ್ಯಕ್ರಮದ ಅಂಗವಾಗಿ ಕೋಟದ ಮಣೂರು ಪಡುಕರೆ ಬೀಚ್‌ನಲ್ಲಿ  ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಸಮುದ್ರದ ತಟದಲ್ಲಿ ಬಾರಿ ಪ್ರಮಾಣದಲ್ಲಿ ತ್ಯಾಜ್ಯಗಳು ದಡವನ್ನು ಸೇರುತ್ತಿದೆ. ಇದಕ್ಕೆ ಕಾರಣ ಮನುಷ್ಯ ಅತಿಯಾಗಿ ಬಳಸುವ ಪ್ಲಾಸ್ಟಿಕ್ ಪರಿಸರಕ್ಕೆ ಕಂಟಕವಾಗಿ ಪರಿಣಮಿಸಿದೆ‌, ಈ ಹಿನ್ನಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಿ‌‌, ಪಂಚಾಯತ್ ಜತೆ ಸ್ಥಳೀಯ ಸಂಘಟನೆಗಳು ನಿರಂತರ ಪರಿಸರ ಕಾಳಜಿ‌ ಮಾದರಿಯಾಗಿದೆ, ಈ ದಿಸೆಯಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಎಂದು ಕರೆ ಕೊಟ್ಟರು.

    ಇದೇ ವೇಳೆ ಪಂಚವರ್ಣ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಪರಿಸರ ಜಾಗೃತಿ ಪ್ರತಿಜ್ಞಾವಿಧಿ ಭೋದಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ‌ ಆನಂದ್ ಸಿ. ಕುಂದರ್ ಸ್ವಚ್ಛತಾ ಸಂದೇಶ ನೀಡಿದರು.

    ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಪಂಚವರ್ಣ ಯುವಕ‌ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜನತಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಮಿಥುನ್ ಕೋಟ, ಕೋಟ ಪಂಚಾಯತ್ ಸದಸ್ಯರಾದ ಅಜಿತ್ ದೇವಾಡಿಗ, ಭುಜಂಗ ಗುರಿಕಾರ, ಜಯರಾಮ ಶೆಟ್ಟಿ, ವನೀತಾ ಶ್ರೀಧರ ಆಚಾರ್, ಶಾರದ ಕಾಂಚನ್, ಗುಲಾಬಿ ಪೂಜಾರಿ, ಶಾಂತಾ ಮಣೂರು, ಸಂತೋಷ್ ಪ್ರಭು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಮೊಗವೀರ, ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಭವ್ಯ, ಆಶ್ರಿತಾ ಕಾಲೇಜಿನ ಪ್ರಾಂಶುಪಾಲ ಮೋಹನ್ , ಜೆಸಿಐ ಸಿನಿಯರ್  ಕೋಟ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ‌ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ,ಹಂದಟ್ಟು ಮಹಿಳಾ ಬಳಗದ ಸ್ಥಾಪಕಾಧ್ಯಕ್ಷೆ ಪುಷ್ಭಾ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಪಂಚಾಯತ್ ಲೆಕ್ಕಾಧಿಕಾರಿ ಶೇಖರ್ ಮರವಂತೆ ಸ್ವಾಗತಿಸಿ, ಕಾರ್ಯಕ್ರಮವನ್ನು ಪಂಚವರ್ಣದ ಸುಜಾತ ಬಾಯರಿ ನಿರೂಪಿಸಿ, ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.