Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿವೃತ್ತ ಶಿಕ್ಷಕರ ಸಾಹಿತ್ಯಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ನಿವೃತ್ತ ಶಿಕ್ಷಕರ ಸಾಹಿತ್ಯಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನಿವೃತ್ತ ಶಿಕ್ಷಕರ ಬದುಕು ಹಾಗೂ ಅವರ ಶೈಕ್ಷಣಿಕ ಜೀವನ ತಳಹದಿ ಶ್ರೇಷ್ಠವಾದದ್ದು, ಆದರೆ ಅವರ ನಿವೃತ್ತಿಯ ನಂತರ ದಿನಗಳಲ್ಲಿ ಗುರುತಿಸುವ ಕಾಯಕ ಶೈಕ್ಷಣಿಕ ಬದುಕಿನ ಸಾರ್ಥಕತೆಯ ಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ್ ನಾವಡ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಡಾ. ಕೋಟ ಶಿವರಾಮ ಕಾರಂತ ಮಕ್ಕಳ ವೇದಿಕೆ, ಸಾಲಿಗ್ರಾಮ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಗೀತಾನಂದ ಫೌಂಡೇಶನ್, ಕೋಟ-ಮಣೂರು, ಕೋಟ ವಿದ್ಯಾ ಸಂಘ  ಕೋಟ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಸಾಹಿತ್ಯಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿ ಮಾತನಾಡಿದರು.

    ಸಂಘಟನೆ ಮೂಲಕ ನಿವೃತ್ತಿಯ ಬದುಕಿಗೆ ನೆಮ್ಮದಿ ವಾತಾವರಣ ಕಲ್ಪಿಸಲಿದೆ ಹಾಗೂ ನಿವೃತ್ತಿ ಬದುಕಿನಲ್ಲಿ ಸಮಾನ ಮನಸ್ಕರೊಂದಿಗೆ ಸತ್ಚಿಂತನೆಯ ಜೊತೆಗೆ ವಿಚಾರ ವಿನಿಮಯಕ್ಕೆ ವೇದಿಕೆ ಅಗತ್ಯ, ಅದು ನಮ್ಮ ಆರೋಗ್ಯಕರ ಬದುಕಿಗೆ ಮುನ್ನುಡಿ ಬರೆಯಲಿದೆ ಎಂದರು.

    ಈ ಸಂದರ್ಭದಲ್ಲಿ ಇತ್ತೀಚಿಗೆ ನಿವೃತ್ತರಾದ ಮಂಜುನಾಥ್ ಉಪಾಧ್ಯಾಯ,ಜಗದೀಶ್ ಹೊಳ್ಳ,ರಮೇಶ್ ನಕ್ಷತ್ರಿ,ಪ್ರಭಾಕರ ಕಾಮತ್ ಇವರುಗಳನ್ನು ಸನ್ಮಾನಿಸಲಾಯಿತು.

    ನಿವೃತ್ತ ಹಿರಿಯ ಶಿಕ್ಷಕರಾದ ರಾಮಕೃಷ್ಣ ಉಪಾಧ್ಯಾಯ, ಆನಂದರಾಮ ವಾಕುಡ, ರಾಮದೇವ ಹಂದೆ, ಮಹಾಬಲೇಶ್ವರ ಉರಾಳ, ರಂಗಯ್ಯ ಅಡಿಗ, ರಂಗಪ್ಪಯ್ಯ ಹೊಳ್ಳ, ಸೂರ್ಯನಾರಾಯಣ ಹೇರ್ಳೆ, ರಾಘವೇಂದ್ರ ಭಟ್ ಅವರುಗಳನ್ನು ಗುರುತಿಸಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಿ. ನಾಗೇಶ್ ಆರೋಗ್ಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಇದೇ ವೇಳೆ ಡಾ.ನಾಗೇಶ್‌ ಅವರನ್ನು ಗೌರವಿಸಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಡಾ. ಕೋಟ ಶಿವರಾಮ ಕಾರಂತ ಮಕ್ಕಳ ವೇದಿಕೆಯ ಅಧ್ಯಕ್ಷ ಸಿ. ಉಪೇಂದ್ರ ಸೋಮಯಾಜಿ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಪಿ. ನರಸಿಂಹ ಐತಾಳ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು  ನಿವೃತ್ತ ಮುಖ್ಯ ಶಿಕ್ಷಕ ನಾಗೇಶ್ ಮಯ್ಯ ನಿರೂಪಿಸಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ ಸ್ವಾಗತಿಸಿ, ನಿವೃತ್ತ ಶಿಕ್ಷಕ ಶ್ರೀಪತಿ ಹೇರ್ಳೇ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    four + 8 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.