Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
    ಊರ್ಮನೆ ಸಮಾಚಾರ

    ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

    Updated:25/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಸಭಾಭವನ ಮಟ್ನಕಟ್ಟೆಯಲ್ಲಿ ಜರಗಿತು.

    Click Here

    Call us

    Click Here

    ಸಂಘದ ಅಧ್ಯಕ್ಷರಾದ ಸುಂದರ ಆರ್. ಕೊಠಾರಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಹಾಲುಗಳ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ವಿವರವಾಗಿ ಹೇಳುವುದರೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹಾಲು ಪೂರೈಸುವಲ್ಲಿ ಸದಸ್ಯರು ಸಹಕರಿಸುವಂತೆ ತಿಳಿಸಿದ ಅವರು ವರದಿ ವರ್ಷದಲ್ಲಿ ಸಂಘವು ರೂ. 3.37ಲಕ್ಷ ನಿವ್ವಳ ಲಾಭಗಳಿಸಿದ್ದು, ಶೇ 15 ಡಿವಿಡೆಂಡು ಹಾಗೂ ಪ್ರತಿ ಲೀಟರ್ ಹಾಲಿಗೆ ರೂ.1.15ರಂತೆ ಬೋನಸ್ ಘೋಷಿಸಿದರು.

    ವಿಸ್ತರಣಾಧಿಕಾರಿಗಳಾದ ರಾಜಾರಾಮ ಅವರು ಮಾತನಾಡಿ, ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಿ, ಪ್ರಯೋಜನವನ್ನು ಹೆಚ್ಚು ಹೈನುಗಾರರು ಪಡೆಯಬೇಕು ಎಂದರು.

    ಸಂಘದ ನಿರ್ದೇಶಕರುಗಳಾದ ಗೋಪಾಲ ಗಾಣಿಗ, ರಾಮ ಪೂಜಾರಿ, ವಿಜಯಾ ಪ್ರಭು, ಸವಿತಾ ದೇವಡಿಗ, ಮುತ್ತು ದೇವಾಡಿಗ, ಕೃಷ್ಣಿ ದೇವಾಡಿಗ, ಸುಶೀಲ ದೇವಾಡಿಗ, ಭಾಗೀರಥಿ ಪೂಜಾರಿ, ಗೋವಿಂದು ಕೆ. ಸಭೆಯಲ್ಲಿ ಉಪಸ್ಥಿತರಿದ್ದರು.

    ಸಂಘದ ಮಾಜಿ ಅಧ್ಯಕ್ಷರಾದ ಎನ್. ರಮೇಶ ಪೈ, ಉತ್ತಮ ಕೃಷಿಕರ ನೆಲೆಯಲ್ಲಿ ಸಂಘದ ಕಾರ್ಯವ್ಯಾಪ್ತಿಯ ಹೆರಿಯಕ್ಕ ಹಾಗೂ ಈ ಹಿಂದೆ ಹಾಲು ಪರೀಕ್ಷಕಿಯಾಗಿ ಕೆಲಸ ನಿರ್ವಹಿಸಿದ ಭಾರತಿ ದೇವಾಡಿಗ ಇವರುಗಳನ್ನು ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

    Click here

    Click here

    Click here

    Call us

    Call us

    ಸಂಘದ ಉಪಾಧ್ಯಕ್ಷರಾದ ಹೆರಿಯ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ದಿವ್ಯ ಭಟ್ 2024-25ರ ವಾರ್ಷಿಕ ವರದಿಯನ್ನು ಮಂಡಿಸಿದರು. ಹಾಲು ಪರಿಕ್ಷಕಿ ಕುಮಾರಿ ವಸಂತಿ ಸಹಕರಿಸಿದರು. ಪ್ರಮೋದ ಪೈ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    9 − nine =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.