Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೆ.29ರಿಂದ ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ
    ಊರ್ಮನೆ ಸಮಾಚಾರ

    ಸೆ.29ರಿಂದ ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ

    Updated:27/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದಿಂದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭವು ಸೆಪ್ಟೆಂಬರ್‌ 29 ರಿಂದ ಅಕ್ಟೋಬರ್‌ 02ರ ತನಕ ಅದ್ದೂರಿಯಾಗಿ ಜರುಗಲಿದೆ.

    Click Here

    Call us

    Click Here

    ಸೆ.29ರಂದು ಬೆಳಿಗ್ಗೆ ಶ್ರೀ ಶಾರದಾಂಬೆ ವಿಗ್ರಹವನ್ನು ವಾದ್ಯಘೋಷದೊಂದಿಗೆ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ.01ರ ಬುಧವಾರ ನವಚಂಡಿಕಾ ಯಾಗ ಹಾಗೂ ಅದೇ ದಿನ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

    ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಸೆ.29ರ ಸೋಮವಾರ ಮಧ್ಯಾಹ್ನ 2.30ರಿಂದ ಭಕ್ತಿಗೀತೆ, ರಂಗೋಲಿ ಸ್ಪರ್ಧೆ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 6.00ಕ್ಕೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.1ರಂದು ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ. ಸೆ.30ರಂದು ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೈಂದೂರು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಹಾಗೂ ನಾಗೂರು ನೂಪುರ ಕಲಾತಂಡ ಇವರಿಂದ ನಾಟ್ಯ ನಿನಾದ ಪ್ರದರ್ಶನಗೊಳ್ಳಲಿದೆ.  ಅ.1ರಂದು ಬೈಂದೂರು ವಲಯ ವ್ಯಾಪ್ತಿಯ ಆಹ್ವಾನಿತ ರಾಮಕ್ಷತ್ರಿಯ ತಂಡಗಳಿಂದ ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ.

    ಸೆ.30 ಹಾಗೂ ಅ.1ರ ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದು, ಸಾಧಕರಿಗೆ ಸನ್ಮಾನ, ಕ್ರೀಡಾ ಸ್ಪರ್ಧೆಯನ್ನು ಒಳಗೊಂಡಂತೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮೊದಲಾದ ಕಾರ್ಯಕ್ರಮಗಳು ಜರುಗಲಿದೆ.

    ಈ ಎಲ್ಲಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಗೌರವ ಅಧ್ಯಕ್ಷ ರವೀಂದ್ರ ಸೋಡಿತಾರ್‌, ಅಧ್ಯಕ್ಷ ರಾಜಶೇಖರ ರೊಕ್ಕನ್, ಪ್ರಧಾನ ಕಾರ್ಯದರ್ಶಿ ಅಶೋಕ ಜಿ., ಹಾಗೂ  ಕಾರ್ಯದರ್ಶಿ ಕೌಶಿಕ್‌ ಜಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    sixteen − 1 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.