Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೆಲುವಿಗೆ ಬೀಗದೆ, ಸೋಲಿಗೆ ಜಗ್ಗದೆ ಮುನ್ನಡೆಯಿರಿ: ಡಾ. ವಿರೂಪಾಕ್ಷ ದೇವರುಮನೆ
    ಊರ್ಮನೆ ಸಮಾಚಾರ

    ಗೆಲುವಿಗೆ ಬೀಗದೆ, ಸೋಲಿಗೆ ಜಗ್ಗದೆ ಮುನ್ನಡೆಯಿರಿ: ಡಾ. ವಿರೂಪಾಕ್ಷ ದೇವರುಮನೆ

    Updated:15/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬದುಕಿನಲ್ಲಿ ಸುಖ-ದುಃಖ, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಭರವಸೆಯಾದ ಯುವಶಕ್ತಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಆರೋಗ್ಯಯುತ ಜೀವನ ಶೈಲಿಯನ್ನು ಪಾಲಿಸಿ ಸ್ವಂತ ಪರಿಶ್ರಮದಿಂದ ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡು ಕೀಳರಿಮೆಯಿಂದ ಹೊರಬಂದು ತಮ್ಮ ಬದುಕಿನ ಶಿಲ್ಪಿಗಳಾಗಬೇಕೆಂದು ಉಡುಪಿ ಡಾ. ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡನಗುಡ್ಡೆ, ಮನಶಾಸ್ತ್ರಜ್ಞರಾದ ಡಾ. ವಿರೂಪಾಕ್ಷ ದೇವರುಮನೆಯವರು ನುಡಿದರು.

    Click Here

    Call us

    Click Here

    ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ 2025-26ನೇ ಸಾಲಿನ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾಲೇಜಿನ ಅಭಿವೃದ್ಧಿಯಲ್ಲಿ ಸೇವಾ ಮನೋಭಾವದಿಂದ ತೊಡಗಿಸಿಕೊಂಡು ಕಾಲೇಜಿನ ಘನತೆ ಗೌರವವನ್ನು ಎತ್ತಿಹಿಡಿಯಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಿ ಕರೆ ನೀಡಿದರು.

    ಐಕ್ಯೂಎಸಿ ಸಂಚಾಲಕ ಹಾಗೂ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾದ ನಾಗರಾಜ ಯು ಅತಿಥಿಗಳನ್ನು ಪರಿಚಯಿಸಿದರು.

    ಈ ಸಂದರ್ಭದಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ವಿದ್ಯಾರವರ ಮಾರ್ಗದರ್ಶನದಲ್ಲಿ ವಿಶೇಷ ಸಾಧನೆ ಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸಂಪತ್ ಕುಮಾರ್ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಭಾಕರ ಖಾರ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ವೈಷ್ಣವಿ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಸ್ವಾಗತಿಸಿದರು. ವಿದ್ಯಾ ಶೇಟ್ ನಿರೂಪಿಸಿ, 2025-26ನೇ ಸಾಲಿನ ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ಅಂತಿಮ ಬಿ.ಕಾಂ.ನ ಸಿ.ವಿ. ಕೃತಿಕ್ ವಂದಿಸಿದರು.

    ವಿದ್ಯಾರ್ಥಿ ವೇದಿಕೆಯ ಉಪಾಧ್ಯಕ್ಷರಾಗಿ ಪ್ರದೀಪ್ ತೃತೀಯ ಬಿ.ಸಿ.ಎ. ಮತ್ತು ದುರ್ಗಾಶ್ರೀ ತೃತೀಯ ಬಿ.ಎಸ್ಸಿ., ಕಾರ್ಯದರ್ಶಿಯಾಗಿ ಪುನೀತ್ ತೃತೀಯ ಬಿ.ಬಿ.ಎ., ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ ತೃತೀಯ ಬಿ.ಎ. ಮತ್ತು ಎಂ.ಕಾಂ. ಪ್ರತಿನಿಧಿಯಾಗಿ ನಿಶಾ ಆಯ್ಕೆಯಾದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ

    13/06/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

    13/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

    13/06/2026
    Leave A Reply Cancel Reply

    one × 4 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.