Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು: ಶಾಸಕ ಎ. ಕಿರಣ್ ಕೊಡ್ಗಿ
    ಊರ್ಮನೆ ಸಮಾಚಾರ

    ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು: ಶಾಸಕ ಎ. ಕಿರಣ್ ಕೊಡ್ಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    Click Here

    Call us

    Click Here

    ಅವರು 70ನೇಯ ಕನ್ನಡ ರಾಜ್ಯೋತ್ಸವದ ದಿನಾಚರಣೆಯ ಕುಂದಾಪುದರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಇವರಿಂದ ಆಯೋಜಿಸಲಾದ ಕನ್ನಡ ಹಬ್ಬದ  ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು.

    ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು.

    ರಾಜ್ಯೋತ್ಸವದ ಸಂದೇಶ ಹಾಗೂ ಧ್ವಜಾರೋಹಣವನ್ನು ರಶ್ಮಿ ಎಸ್.ಆರ್.ಕ.ಆ.ಸೇ. ಸಹಾಯಕ ಆಯುಕ್ತರು ಕುಂದಾಪುರ ಉಪ ವಿಭಾಗ ನೆರವೇರಿಸಿದರು.

    Click here

    Click here

    Click here

    Call us

    Call us

    ಘನ ಉಪಸ್ಥಿತಿಯಲ್ಲಿ ಕುಂದಾಪುರ ಪುರಸಭೆಅಧ್ಯಕ್ಷ ಮೋಹನ್ ದಾಸ್ ಶೆಣೈ, ಕುಂದಾಪುರ ಸಮಿತಿ ಯೋಜನಾ ಪ್ರಾಧಿಕಾರಅಧ್ಯಕ್ಷ ವಿನೋದ್ ಕ್ರಾಸ್ತಾ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿರುವ ಎಚ್. ಡಿ. ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕೆ.ಜಿ., ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯ ಅಧಿಕಾರಿ ಆನಂದ ಜಿ., ಕುಂದಾಪುರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ಹಾಗೂ ತಹಶೀಲ್ದಾರರಾಗಿರುವ ಪ್ರದೀಪ್ ಕುರುಡೇಕರ್ ಎಸ್., ಮತ್ತು  ಜನಪ್ರತಿನಿಧಿಗಳು ಊರಿನ ಗಣ್ಯರು, ವಿದ್ಯಾರ್ಥಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.