Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟತಟ್ಟು ಪ್ರಥಮ ಹಂತದ ಗ್ರಾಮಸಭೆ
    ಊರ್ಮನೆ ಸಮಾಚಾರ

    ಕೋಟತಟ್ಟು ಪ್ರಥಮ ಹಂತದ ಗ್ರಾಮಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಕೋಟತಟ್ಟು ವ್ಯಾಪ್ತಿಯಲ್ಲಿ ಬಿ.ಎಲ್ ಒಗಳ ಕೊರತೆ ಎದುರಿಸಿತ್ತಿದ್ದೇವೆ, ಕೋಟ ಪಶು ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ ಇದ್ದು ಈ ಬಗ್ಗೆ ಗ್ರಾಮಸಭೆ ನಿರ್ಣಯ ಕೈಗೊಂಡು ಸರಕಾರದ ಕದ ತಟ್ಟಬೇಕು ಎಂದು ರತ್ನಾಕರ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕೋಟತಟ್ಟುವಿನ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆದ ಕೋಟತಟ್ಟು ಗ್ರಾಮದ ಪ್ರಥಮ ಗ್ರಾಮಸಭೆಯಲ್ಲಿ ಸಾರ್ವಜನಿಕರ ಪರವಾಗಿ ಮಾತನಾಡಿದರು. ಈ ಬಗ್ಗೆ ಪಂಚಾಯತ್ ಬೋರ್ಡ ನಿರ್ಣಯ ಕೈಗೊಂಡು ಸಂಬಂಧಿಸಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಪಿ.ಡಿ.ಒ ಸಭೆಗೆ ತಿಳಿಸಿದರು.

    ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಈ ಬಗ್ಗೆ ಕ್ರಮ ಜರಗಿಸಿ ಎಂದು ಸಭೆಯಲ್ಲಿ ಆಗ್ರಹ ಕೇಳಿಬಂತು. ಇದಕ್ಕೆ ಉತ್ತರಿಸಿದ ನೋಡೆಲ್ ಅಧಿಕಾರಿ ಡಾ. ಸೂರಜ್ ಕುಮಾರ್ ಬೀದಿ ನಾಯಿಗಳ ವಿರುದ್ಧ ಸುಪ್ರೀಂ ಕೋರ್ಟ್ ದೇಶದ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ರವಾನಿಸಿದೆ ಸರಕಾರ ರೂಪಿಸಿದ ಕಾನೂನಿನ ಅನುಗುಣವಾಗಿ ಕ್ರಮ ಕೈಗೊಳ್ಳಲು ಸಾಧ್ಯ ಅಷ್ಟರವರೆಗೆ ಇಲಾಖೆ ನಿರ್ದಿಷ್ಟ ಕ್ರಮಕ್ಕೆ ಅಸಾಧ್ಯ ಎಂದರು.

    ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಕ್ರಮದ ಕುರಿತು ಸ್ಥಳೀಯಾಡಳಿತ ಹಾಗೂ ಸಂಬಂಧಿಸಿದ ಏಜೆನ್ಸಿ ಮೂಲಕ ಯೋಜನೆ ರೂಪಿಸಲಾಗುವುದು ಎಂದು ಡಾ. ಸೂರಜ್ ಕುಮಾರ್ ತಿಳಿಸಿದರು.

    ಕೋಟತಟ್ಟು ಮಾದರಿ ಗ್ರಾಮಸಭೆ ಅಧ್ಯಕ್ಷರ ಹೇಳಿಕೆ:
    ಪ್ರಥಮ ಹಂತದ ಗ್ರಾಮಸಭೆಯ ಅಂಗವಾಗಿ ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ ಒಂದು ಗ್ರಾಮಸಭೆ ಸುಸೂತ್ರವಾಗಿ ಹೇಗೆ ನಡೆಸಲು ಸಾಧ್ಯ ಎಂಬುವುದನ್ನು ಕೋಟತಟ್ಟು ಜನತೆ ತೊರಿಸಿಕೊಟ್ಟಿದ್ದಾರೆ. ಗ್ರಾಮದ ಉನ್ನತಿಗೆ ಪಂಚಾಯತ್ ವ್ಯಾಪ್ತಿಯ ನಿವಾಸಿಗಳ ಸಹಕಾರ ಅಷ್ಟೆ ಬಹುಮುಖ್ಯವಾದದ್ದು ಈ ನಿಟ್ಟಿನಲ್ಲಿ ನಿಮ್ಮ ಸಲಹೆ ಸೂಚನೆಗಳನ್ನು ಕರಾರುವಾಕ್ಕಾಗಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುವುದಾಗಿ ಸಭೆಯಲ್ಲಿ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಮೊಹಮ್ಮದ್ ಇಲ್ಯಾಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ರಮ್ಯ ಕುಂದರ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಲಕ್ಷ್ಮೀ ಮತ್ತಿತರ ಇಲಾಖೆಗಳಿಂದ ಮಾಹಿತಿ ನೀಡಲಾಯಿತು.

    ಪಂಚಾಯತ್ ಸಿಬ್ಬಂದಿಗಳಾದ ಶಕೀಲ ಎನ್. ಪೂಜಾರಿ, ನವೀನ್ ಪೂಜಾರಿ ವರದಿ ಮಂಡಿಸಿದರು. ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ ಪೂಜಾರಿ, ಪಂಚಾಯತ್ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಿಡಿಒ ರವೀಂದ್ರ ರಾವ್ ನಿರ್ವಹಿಸಿದರು. ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eighteen − 6 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.