Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂತೋಷ ಎನ್ನುವುದು ಒಂದು ಮಾನಸಿಕ ಸ್ಥಿತಿ: ಹುಸೈನ್ ಹೈಕಾಡಿ
    ಊರ್ಮನೆ ಸಮಾಚಾರ

    ಸಂತೋಷ ಎನ್ನುವುದು ಒಂದು ಮಾನಸಿಕ ಸ್ಥಿತಿ: ಹುಸೈನ್ ಹೈಕಾಡಿ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸಂತೋಷ ಎನ್ನುವುದು ಒಂದು ಮಾನಸಿಕ ಸ್ಥಿತಿ. ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಇಂತಹ ಸಂಘಟನೆಗಳಲ್ಲಿ ಸಕ್ರೀಯರಾಗುವ ಮೂಲಕ ನಮ್ಮ ಜೀವನದ ವಿಶೇಷ ಸಂದರ್ಭಗಳನ್ನು ನಮ್ಮ ಧಾರ್ಮಿಕ, ಸಾಂಸ್ಕೃತಿಕ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಿ ಸಂಭ್ರಮಿಸಲು ಸಾಧ್ಯವಿದೆ. ಎಲ್ಲವನ್ನೂ ಹಿತಮಿತವಾಗಿ ನಾವು ಆಚರಿಸಲು ಮನಸ್ಸು ಮಾಡಬೇಕು ಎಂದು ಸೀನಿಯರ್ ಚೇಂಬರ್‌ನ ಯುವ ವ್ಯವಹಾರಗಳ ರಾಷ್ಟ್ರೀಯ ನಿರ್ದೇಶಕ ಹುಸೈನ್ ಹೈಕಾಡಿ ಹೇಳಿದರು.

    Click Here

    Call us

    Click Here

    ಅವರು ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ ಉಪ್ಪುಂದ ಸಿನೀಯರ್ ಛೇಂಬರ್‌ನ ನೂತನ ರಚನೆಯ ವಿದ್ಯಾರ್ಥಿ ಯುವಪಡೆಗಳ (ಯೂಥ್ ವಿಂಗ್) ಪದಪ್ರದಾನ ಸಮಾರಂಭ ಉದ್ಘಾಟಿಸಿ, ನೂತನ ಪದಾಧಿಕಾರಿಗಳುಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು.

    ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ ಮಹತ್ವದಾಗಿದ್ದು, ಸಿನೀಯರ್ ಛೇಂಬರ್‌ನಲ್ಲಿ ಪಡೆದುಕೊಂಡ ಅನುಭವ ಗಟ್ಟಿಗೊಳಿಸುವ ಉದ್ದೇಶದಿಂದ ವಿದ್ಯಾರ್ಥಿ ತಂಡದ ಎಲ್ಲಾ ಒಡನಾಡಿಗಳು ಜೊತೆ ಸೇರಿ ಒಳ್ಳೆಯ ವಿಚಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ನಿಸ್ವಾರ್ಥ ಸೇವಾ ಮನೋಭಾವನೆಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ಪಂದಿಸುವ ಕೆಲಸ ಮಾಡಬೇಕು. ನೆಲೆಯಲ್ಲಿ ಸೀನಿಯರ್ ಚೇಂಬರ್ ವಿದ್ಯಾರ್ಥಿ ಯುವಪಡೆಯೊಂದಿಗೆ ಸ್ನೇಹದ ಕೊಂಡಿಯಾಗಿ ಬೆಸೆಯುವ ಕಾರ್ಯನಿರ್ವಹಿಸುತ್ತದೆ ಎಂದರು.

    ಸೀನಿಯರ್ ಚೇಂಬರ್‌ನ ರಾಷ್ಟ್ರೀಯ ಸಂಯೋಜಕ ಗಿರೀಶ ಶ್ಯಾನುಭಾಗ್ ಅಧ್ಯಕ್ಷ ತೆವಹಿಸಿದ್ದರು. ಹಿರಿಯ ಪರ್ತಕರ್ತ ನರಸಿಂಹ ನಾಯಕ್ ಅವರನ್ನು ಸಲ್ಯೂಟ್ ದಿ ಸೈಲೆಂಟ್ ವರ್ಕ್‌ರ್ ಅಭಿಯಾನದಡಿ ಸನ್ಮಾನಿಸಲಾಯಿತು.

    ಸೀನಿಯರ್ ಚೇಂಬರ್‌ನ ರಾಷ್ಟ್ರೀಯ ಸಂಯೋಜಕ ಉದಯ್ ಡಿ. ಆರ್., ಉಪ್ಪುಂದ ಸಿನೀಯರ್ ಛೇಂಬರ್ ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಯುವಪಡೆ ಸಂಯೋಜಕ ಜೀವನ್ ಶೆಟ್ಟಿ, ಪ್ರಾಂಶುಪಾಲೆ ಸುಜಾತಾ ಎಂ., ಯುವಪಡೆ ಅಧ್ಯಕ್ಷ ಹರ್ಷ, ಖಜಾಂಚಿ ನಿಶಾಂತ್ ಇದ್ದರು. ಕಾರ್ಯದರ್ಶಿ ಮನೀಷ್ ವಂದಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d