Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಚಾಂಪಿಯನ್
    ಊರ್ಮನೆ ಸಮಾಚಾರ

    ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಚಾಂಪಿಯನ್

    Updated:18/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ರೋಟರಿ ಜಿಲ್ಲೆ 3182 ವಲಯ 01ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ರೋಟರಿ ಕ್ಲಬ್ ಬೈಂದೂರು ಬಹುಮಾನ ಗಳಿಸುವುದರ ಮೂಲಕ ವಲಯ 1 ಸಾಂಸ್ಕೃತಿಕ ಚಾಂಪಿಯನ್ ಆಗಿದೆ 

    Click Here

    Call us

    Click Here

    ಇಲ್ಲಿನ ಆನಗಳ್ಳಿ ರೆಸಾರ್ಟ್ ನಲ್ಲಿ, ರೋಟರಿ ಕುಂದಾಪುರ ಸೌತ್ ಆಯೋಜನೆಯಲ್ಲಿ ನಡೆದ ವಲಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ರಿಧಮ್’ ನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ‌ ಗಳಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತು. 

    ಜಾನಪದ ಗೀತೆಯಲ್ಲಿ ಪೂರ್ಣಿಮಾ ಪೈ ಪ್ರಥಮ ಸ್ಥಾನ, ಸಿನಿಮಾ ಗೀತೆಯಲ್ಲಿ ಜತೀಂದ್ರ ಮರುವಂತೆ ಪ್ರಥಮ ಸ್ಥಾನ, ಏಕವ್ಯಕ್ತಿ ನೃತ್ಯದಲ್ಲಿ ನಾಗೇಂದ್ರ ಬಂಕೇಶ್ವರ್ ಪ್ರಥಮ ಸ್ಥಾನ, ಏಕಪಾತ್ರ ಅಭಿನಯ ಸುಬ್ರಹ್ಮಣ್ಯ ಜಿ. ದ್ವಿತೀಯ ಸ್ಥಾನ, ಮಕ್ಕಳ ನೃತ್ಯದಲ್ಲಿ ನಿಧಿ ನಾಗೇಂದ್ರ ತೃತೀಯ ಸ್ಥಾನ, ಯುಗಳ ಗೀತೆಯಲ್ಲಿ ರಾಘವೇಂದ್ರ ಉಡುಪ ಮತ್ತು ಪೂರ್ಣಿಮ ಪೈ ದ್ವಿತೀಯ ಸ್ಥಾನ, ಗುಂಪುಗಾಯನ ಪ್ರಥಮ ಗುಂಪು ನೃತ್ಯ ಪ್ರಥಮ ಹಾಗೂ ನಾಟಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ನಡೆದ ಎಲ್ಲಾ 9 ಸ್ಪರ್ಧೆಗಳಲ್ಲಿ ಸಮಗ್ರ ಬಹುಮಾನ ಪಡೆದು ವಲಯ1 ಸಾಂಸ್ಕೃತಿಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

    ಈ ಸಂದರ್ಭದಲ್ಲಿ ಸಹಾಯಕ ಗವರ್ನ ಐ.ನಾರಾಯಣ್, ಜಿಲ್ಲಾ ಸಾಂಸ್ಕೃತಿಕ ಚೇರ್ಮನ್ ವಿನಯ್ ಎಚ್.ಡಿ., ಜಯಪ್ರಕಾಶ್ ಶೆಟ್ಟಿ, ಕುಂದಾಪುರ ಸೌತ್ ಕ್ಲಬ್ಬಿನ ಅಧ್ಯಕ್ಷರಾದ ಸಚಿನ್ ನಕ್ಕಿತ್ತಾಯ, ಶ್ರೀನಾಥ್ ರಾವ್ ಬೈಂದೂರು ZL ಪ್ರಸಾದ್ ಪ್ರಭು ಕೌಶಿಕ್ ಯಡಿಯಾಳ, ಅಬ್ದುಲ್ ಬಶೀರ್ ಅಧ್ಯಕ್ಷರಾದ ಸುಬ್ರಮಣ್ಯ ಜಿ. ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

    18/12/2025

    ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.