Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ವಿವೇಕ ವಿದ್ಯಾಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಕೋಟ ವಿವೇಕ ವಿದ್ಯಾಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವಕ್ಕೆ ಚಾಲನೆ

    Updated:29/11/2025No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶೈಕ್ಷಣಿಕ ಕ್ಷೇತ್ರದಲ್ಲಿ ವಿವೇಕ ವಿದ್ಯಾಸಂಸ್ಥೆಯ ಹೆಮ್ಮೆ ವಿದ್ಯಾದೇಗುಲ ಇಲ್ಲಿನ ಶಿಕ್ಷಣ ಗುಣಮಟ್ಟ ಅದ್ಭುತವಾದದ್ದು ಎಂದು ಕನ್ನಡದ ಚಿತ್ರನಟಿ ಶೀತಲ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಕೋಟ ವಿದ್ಯಾಸಂಘ, ಕೋಟ ವಿವೇಕ ವಿದ್ಯಾಸಂಸ್ಥೆಗಳು, ಕೋಟ ವಾರ್ಷಿಕೋತ್ಸವದ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣದಲ್ಲಿ ವಿವಿಧ ಸ್ತರಗಳ ಬಗ್ಗೆ ಚಿಂತಿಸುತ್ತೇವೆ ಆದರೆ ಮುಂದೆ ಹೋದಾಗ ನಮ್ಮಲ್ಲಿರುವ ಕೌಶಲ್ಯ ಕೆಲಸ ಮಾಡುತ್ತದೆ ಅದೇ ಮುಂದೆ ನಮ್ಮ ದಾರಿಯನ್ನು ಸುಲಲಿತಗೊಳಿಸುತ್ತದೆ, ಆಯ್ಕೆ ಮಾಡಿಕೊಂಡ ವಿದ್ಯಾಕ್ಷೇತ್ರ ಹೊರತುಪಡಿಸಿ ನಮ್ಮ ಜೀವನ ಆಯ್ಕೆ ಬೇರೆಯದ್ದೆ ಆಗಿರುತ್ತದೆ.

    ನಿಮ್ಮಲ್ಲಿರುವ ಸ್ಕೀಲ್ ಇದ್ದರೆ ನಿಮ್ಮನ್ನು ಬಹು ಎತ್ತರಕ್ಕೆ ಕೊಂಡ್ಯೋಯುತ್ತದೆ. ನಮ್ಮ ಆಯ್ಕೆ ನಮ್ಮ ಜೀವನದ ತಳಹದಿಯನ್ನು ಗಟ್ಟಿಗೊಳಿಸುವ ಹಾಗೇ ಮುನ್ನಡೆಯಬೇಕು. ನಿಮ್ಮಲ್ಲಿರು ಅಗಾಧವಾದ ಪ್ರತಿಭೆಗಳನ್ನು ಹೊರ ಚುಮ್ಮಿಸಲು ಪ್ರಯತ್ನಿಸಿ ಆಗ ನಿಮ್ಮ ಬದುಕಿನಲ್ಲಿ ಸಾರ್ಥಕ್ಯ ಕಾಣಲು ಸಾಧ್ಯ. ಜೀವನದಲ್ಲಿ ಸೋಲು ಗೆಲುವು ಇದದ್ದೆ ಸೋತ್ತಿದ್ದೇನೆ ಎಂಬ ಭ್ರಮೆಯಿಂದ ಹೊರಬನ್ನಿ. ಭವಿಷ್ಯದ ಭದ್ರ ಬುನಾದಿಗೆ ಪ್ರೇರಕ ಶಕ್ತಿಯಾಗಿ ಜಗತ್ತಿಗೆ ಪ್ರಜ್ವಲಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಘದ ಅಧ್ಯಕ್ಷ ಸಿ.ಎ ಪಿ. ಪ್ರಭಾಕರ ಮಯ್ಯ ವಹಿಸಿದ್ದರು. ಜಾಗೃತಿ ಸಂಚಿಕೆಯನ್ನು ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯ ಮುಖ್ಯಸ್ಥ ಕಮಲ್ ಕಾರಂತ್ ಐರೋಡಿ ಬಿಡುಗಡೆಗೊಳಿಸಿದರು. ವಿಶೇಷ ಅಥಿತಿಗಳಾದ ಅಮೇರಿಕರದ ವೈದ್ಯರಾದ ಡಾ. ಶ್ರೀಪತಿ ಹೊಳ್ಳ ಅವರನ್ನು ಸನ್ಮಾನಿಸಲಾಯಿತು.

    ಇದೇ ವೇಳೆ ವೇದಿಕೆಯಲ್ಲಿದ್ದ ಮೂವರು ಹಿಂದಿನ ವಿದ್ಯಾರ್ಥಿಗಳಾದ ಕಮಲ್ ಕಾರಂತ್, ಶೀತಲ್ ಶೆಟ್ಟಿ, ಡಾ. ಸ್ವಸ್ತಿಕ್ ಉಪಾಧ್ಯಾ ಅವರುಗಳನ್ನು ಅಭಿನಂದಿಸಲಾಯಿತು.

    Click here

    Click here

    Click here

    Call us

    Call us

    ಅಭ್ಯಾಗತರಾಗಿ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆ ವೈದ್ಯರಾದ ಡಾ| ಸ್ವಸ್ತಿಕ್ ಉಪಾಧ್ಯ ಪಿ., ವಿವೇಕ ವಿದ್ಯಾಸಂಸ್ಥೆಯ ಹಿಂದಿನ ವಿದ್ಯಾಸಂಘದ ಅಧ್ಯಕ್ಷ ರಮಾನಂದ ಭಟ್, ವಿದ್ಯಾಸಂಘದ ಉಪಾಧ್ಯಕ್ಷ ಶ್ರೀಧರ ಉಪಾಧ್ಯಾ, ಕಾರ್ಯದರ್ಶಿ ರಾಮದೇವ ಐತಾಳ್, ವಿವೇಕ ಬಾಲಕೀಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಪ್ರೀತಿ ರೇಖಾ ಉಪಸ್ಥಿತರಿದ್ದರು.

    ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಸ್ವಾಗತಿಸಿ, ಪರಿಚಯಿಸಿದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಸದಾಶಿವ ಹೊಳ್ಳ ಕಾರ್ಯಕ್ರಮ ನಿರೂಪಿಸಿ, ಬಾಲಕರ ವಿಭಾಗದ ಮುಖ್ಯ ಶಿಕ್ಷಕ ಪ್ರೇಮಾನಂದ ವಂದಿಸಿದರು.

    Like this:

    Like Loading...

    Related

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d