Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ
    ಊರ್ಮನೆ ಸಮಾಚಾರ

    ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಸುರಭಿ ರಿ. ಬೈಂದೂರು ಸಂಸ್ಥೆಯು ಬೆಳ್ಳಿಹಬ್ಬದ ವರ್ಷವನ್ನು ಸಂಭ್ರಮಿಸುತ್ತಿ ದ್ದು, ವರ್ಷವಿಡಿ ವಿವಿಧ ಸಾಂಸ್ಕೃತಿಕ ಸಾಹಿತ್ತಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಯೋಜಿಸುತ್ತಾ ಬರಲಾಗುತ್ತಿದೆ. ಇದೇ ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯನ್ನು ಆಯೋಜಿಸಿದೆ. ಬೈಂದೂರು ಯಡ್ತರೆಯ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ವೇದಿಕೆಯಲ್ಲಿ ಪ್ರತಿದಿನ ಸಂಜೆ 07:00ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ.

    Click Here

    Call us

    Click Here

    ಡಿಸೆಂಬರ್ 14ರ ಆದಿತ್ಯವಾರ ರಂಗಾಯಣ ಟ್ರಸ್ಟ್ ಮೈಸೂರು ಪ್ರಸ್ತುತಿಯ ನಾಟಕ “ಚಾಮಚೆಲುವೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಸುಜಾತ ಅಕ್ಕಿ, ನಿರ್ದೇಶನ ವಿಕಾಸ್ ಚಂದ್ರ, ಡಿಸೆಂಬರ್ 15ರ ಸೋಮವಾರ ಕಲಾರೋಹಣ ಶಿವಮೊಗ್ಗ ಪ್ರಸ್ತುತಿಯ ನಾಟಕ “ನನ… ನನಮ್ ರಸ್ತೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಗಜಾನನ ಶರ್ಮಾ ಬೆಂಗಳೂರು, ನಿರ್ದೇಶಕ ಬಿ.ಆರ್. ರೇಣುಕಪ್ಪ, ಡಿಸೆಂಬರ್ 16ರ ಮಂಗಳವಾರ ಸುಮನಸ ಕೊಡವೂರು ಉಡುಪಿ ಪ್ರಸ್ತುತಿಯ ನಾಟಕ “ಈದಿ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ ಸಮೀರ್ ಪೇನ್ಕರ್ ಮುಂಬೈ, ಕನ್ನಡಕ್ಕೆ: ಜಯಶ್ರೀ ಇಡ್ಕಿದು, ನಿರ್ದೇಶನ: ವಿದ್ದು ಉಚ್ಚಿಲ, ಡಿಸೆಂಬರ್ 17ರ ಬುಧವಾರ ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್ ಬೆಂಗಳೂರು ಪ್ರಸ್ತುತಿಯ ನಾಟಕ “ಮಾರಿಕಾಡು” ಪ್ರದರ್ಶನಗೊಳ್ಳಿದೆ. ನಾಟಕ ಮೂಲ ಶೇಕ್ಸ್ʼಪಿಯರ್, ರಚನೆ: ಡಾ. ಚಂದ್ರಶೇಖರ ಕಂಬಾರ್, ನಿರ್ದೇಶಕ: ಮಾಲತೇಶ್ ಬಡಿಗೇರ್, ಡಿಸೆಂಬರ್ 18ರ ಗುರುವಾರ ಸಹ್ಯಾದ್ರಿ ರಂಗತಂಡ ರಿ. ಶಿವಮೊಗ್ಗ ಪ್ರಸ್ತುತಿಯ ನಾಟಕ “ರಾವಿ ನದಿಯ ದಂಡೆಯಲ್ಲಿ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ ಅಷ್ಟರ್ ವಜಾ ಹತ್ ನವದೆಹಲಿ, ನಿರ್ದೇಶನ: ಕಾಂತೇಶ ಕದರಮಂಡಲಗಿ, ಡಿಸೆಂಬರ್ 19ರ ಶುಕ್ರವಾರ ಸ್ಪಂದನ ರಿ. ಸಾಗರ ಪ್ರಸ್ತುತಿಯ ನಾಟಕ “ಪ್ರಾಣ ಪದ್ಮಿನಿ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ ಮತ್ತು ನಿರ್ದೇಶನ: ಮಂಜುನಾಥ ಎಲ್. ಬಡಿಗೇರ, ಡಿಸೆಂಬರ್ 20ರ ಶುಕ್ರವಾರ ಕ್ರಾನಿಕಲ್ಸ್ ಆಫ್ ಇಂಡಿಯಾ ರಿ. ಬೆಂಗಳೂರು ಪ್ರಸ್ತುತಿಯ ನಾಟಕ “ಶಿವೋಹಂ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ ಮತ್ತು ನಿರ್ದೇಶನ: ಗಣೇಶ್ ಮಂದಾರ್ತಿ, ಡಿಸೆಂಬರ್ 21ರ ಆದಿತ್ಯವಾರ ನಮ್ದೇ ನಟನೆ ರಿ. ಬೆಂಗಳೂರು ಪ್ರಸ್ತುತಿಯ ನಾಟಕ “ಮಗಳೆಂಬ ಮಲ್ಲಿಗೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ ಮತ್ತು ನಿರ್ದೇಶನ: ರಾಜೇಂದ್ರ ಕಾರಂತ್ ಬೆಂಗಳೂರು.

    ಎಲ್ಲಾ ದಿನದ ನಾಟಕ ಪ್ರದರ್ಶದಲ್ಲಿ ಭಾಗವಹಿಸುವಂತೆ ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ಆರ್ ಮನವಿ

    04/12/2025

    ಕೊಡಿ ಹಬ್ಬ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ

    04/12/2025

    ಬಸ್ರೂರು ಶ್ರೀ ಶಾರದಾ ಕಾಲೇಜು: ವಿಶ್ವ ಏಡ್ಸ್ ದಿನಾಚರಣೆ

    04/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ಆರ್ ಮನವಿ
    • ಕೊಡಿ ಹಬ್ಬ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ
    • ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ
    • ಬಸ್ರೂರು ಶ್ರೀ ಶಾರದಾ ಕಾಲೇಜು: ವಿಶ್ವ ಏಡ್ಸ್ ದಿನಾಚರಣೆ
    • ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d