Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಎಸ್.ವಿ. ಕಾಲೇಜು: ಆದರ್ಶ ವಿದ್ಯಾರ್ಥಿನಿಗೆ ಗೌರವ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಗಂಗೊಳ್ಳಿ ಎಸ್.ವಿ. ಕಾಲೇಜು: ಆದರ್ಶ ವಿದ್ಯಾರ್ಥಿನಿಗೆ ಗೌರವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ 2014-15ನೇ ಸಾಲಿನ ಶಾಲೆಯ ಆದರ್ಶ ವಿದ್ಯಾರ್ಥಿನಿ ಸುನೀತಾ ಪೂಜಾರಿ ಅವರಿಗೆ ಬಾಂಡ್ಯ ರಾಮರಾಮ ಪೈ ಸ್ಮಾರಕ ಅವರ ಮಕ್ಕಳಾದ ಬಾಂಡ್ಯ ಪಾಂಡುರಂಗ ಪೈ ಮತ್ತು ಸಹೋದರರಿಂದ ಕೊಡಲ್ಪಟ್ಟ ಚಿನ್ನದ ಪದಕ ಹಾಗೂ ಬಾಂಡ್ಯ ವರದಾ ಪೈ ಸ್ಮಾರಕ ಅವರ ಮಕ್ಕಳಾದ ಬಾಂಡ್ಯ ಪಾಂಡುರಂಗ ಪೈ ಮತ್ತು ಸಹೋದರರಿಂದ ಕೊಡಲ್ಪಟ್ಟ ನಿಧಿಯನ್ನು ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಇತ್ತೀಚಿಗೆ ಜರಗಿದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೆನರಾ ಬ್ಯಾಂಕಿನ ನಿವೃತ್ತ ಸೀನಿಯರ್ ಮ್ಯಾನೇಜರ್ ಬಾಂಡ್ಯ ಪಾಂಡುರಂಗ ಪೈ ಬೆಂಗಳೂರು ಅವರು ನೀಡಿ ಗೌರವಿಸಿದರು. ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಸುರತ್ಕಲ್‌ನ ಶ್ರೀನಿವಾಸ ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಭರತ್ ಕುಮಾರ್ ಭಟ್ ಕಾಲೇಜಿನ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಶಾಲೆಯ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    17 + 9 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.