Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ. ಶ್ರೀ ಸ.ಹಿ.ಪ್ರಾ ಶಾಲೆಯ ಶತಮಾನೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ. ಶ್ರೀ ಸ.ಹಿ.ಪ್ರಾ ಶಾಲೆಯ ಶತಮಾನೋತ್ಸವ ಸಂಭ್ರಮ

    Updated:06/01/2026No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಒಂದು ಸರಕಾರಿ ಶಾಲೆ ಯಾವ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಸಾಧ್ಯವಿದೆ ಎಂಬುವುದನ್ನು ಚಿತ್ರಪಾಡಿ ಪಿ. ಎಂ ಶ್ರೀ ಶಾಲೆ ತೊರಿಸಿಕೊಟ್ಟಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ ಜ್ಞಾನದ ಬೆಳಕಿಗೆ ನೂರರ ಹೊಳಪು ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಪಿಎಂಶ್ರೀ ವಾಚನಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲಾ ಮಕ್ಕಳು ಯಾವದಕ್ಕೂ ಕಡಿಮೆ ಇಲ್ಲ ಅವರಲ್ಲಿ ನೈಜತೆಯ ಕೌಶಲ್ಯಾಭಿವೃದ್ಧಿ ಇದೆ ದೇಶ ಕಟ್ಟುವ ಸತ್ಚಿಂತನೆ ಇದೆ ಎಂದರಲ್ಲದೆ ಶತಮಾನ ಕಾಣುವುದು ಸುಲಭದ ಮಾತಲ್ಲ ಪ್ರಸ್ತುತ ಅದೆಷ್ಟೊ ಶಾಲೆಗಳು ಅವನತಿ ಕಾಣುವ ಕಾಲಘಟ್ಟದಲ್ಲಿ ಚಿತ್ರಪಾಡಿ ಶಾಲೆ ಹೊಸ ಆಶಾಭಾವನೆ ಸೃಷ್ಠಿಸಿದೆ ಎಂದರಲ್ಲದೆ ಶಿಕ್ಷಣ ಹೇಗಿರಬೇಕೆಂದರೆ ರಾಷ್ಟ್ರ ಸೇವೆಗೆ  ನೈಪುಣ್ಯತೆ ಕಾಣುವ ಮಕ್ಕಳಾಗಿ ಹೊರಹೊಮ್ಮುವಾಗೆ ಇರಬೇಕು ಎಂದರು.

    ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಕಾರ್ಯಕ್ರಮವನ್ನು ಕರ್ಣಾಟಕ ಬ್ಯಾಂಕ್ ಮಾಜಿ ಎಂ.ಡಿ ಮಹಾಬಲೇಶ್ವರ ಎಂ.ಎಸ್ ಉದ್ಘಾಟಿಸಿದರು.

    ಇದೇ ವೇಳೆ ಪಿ.ಎಂ.ಶ್ರೀ ವಾಚನಾಲಯವನ್ನು ಸಂಸದರು ಉದ್ಘಾಟಿಸಿದರು. ಶತಮಾನೋತ್ಸವ ಕಟ್ಟಡವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೋಜನಾ ಶಾಲೆಯನ್ನು ಬೆಳಕು ಮನೆಯ ಸುಶೀಲ ಪೂಜಾರಿ, ಅಡುಗೆಕೋಣೆಯನ್ನು ಕಾಂಗ್ರೆಸ್ ಮುಖಂಡ ಎಂ.ಎ ಗಫೂರ್, ತರಗತಿ ಕೋಣೆಯನ್ನು ಇಂಜಿನಿಯರ್ ನಾಗರಾಜ್ ಸೋಮಯಾಜಿ, ನೂತನ ಬಾವಿಯನ್ನು ಉದ್ಯಮಿ ರೆಹೆಮತ್ ಸಾಹೇಬ್ ಗೆಂಡೆಕೆರೆ ಉದ್ಘಾಟಿಸಿದರು.

    ಶಾಲಾ ಸ್ಮರಣಾ ಸಂಚಿಕೆಯನ್ನು ಮುಂಬೈ ಓಎನ್ ಜಿಸಿ ಇದರ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಬಿಡುಗಡೆಗೊಳಿಸಿದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ. ಕೆ.ಎಸ್ ಕಾರಂತ್, ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ  ಕೆ.ಅನಂತಪದ್ಮನಾಭ ಐತಾಳ್, ಕರ್ಣಾಟಕ ಬ್ಯಾಂಕ್ ಮಂಗಳೂರು ಡೆಪ್ಯುಟಿ ಜನರಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ, ಹಿರಿಯ ನ್ಯಾಯವಾದಿ ಬಿ.ನಾಗರಾಜ್, ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಕೃಷ್ಣಮೂರ್ತಿ ಐತಾಳ್,ಉದ್ಯಮಿ ನವೀನ್ ಸೋಮಯಾಜಿ, ಉದ್ಯಮಿ ಮನೋಹರ್ ಶೆಟ್ಟಿ ತೋನ್ಸೆ,ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯ ರಾಜು ಪೂಜಾರಿ, ಗುತ್ತಿಗೆದಾರ ಸುಬ್ರಾಯ ಆಚಾರ್ ಮಣೂರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರ್ ದೇವಾಡಿಗ,ಶಾಲಾ ಶತಮಾನೋತ್ಸವ ಸಮಿತಿ ಕೋಶಾಧಿಕಾರಿ ಕೃಷ್ಣಮೂರ್ತಿ ಮರಕಾಲ,ಉದ್ಯಮಿ ರವೀಂದ್ರ ನಾಯಕ್, ಶಾಲಾ ಮುಖ್ಯ ಶಿಕ್ಷಕಿ ಶಾಲಿನಿ,ನಿವೃತ್ತ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ್, ಅಕ್ಷರ ರಥ ಸಮಿತಿ ಅಧ್ಯಕ್ಷ ನಾಗರಾಜ ಗಾಣಿಗ ಉಪಸ್ಥಿತರಿದ್ದರು.

    ಶಾಲಾ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಶಿಕ್ಷಕಿ ಪಾರ್ವತಿ ನಿರೂಪಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.