Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಆಗಬೇಕು: ಕೆ. ಬಾಬು ಶೆಟ್ಟಿ
    ಊರ್ಮನೆ ಸಮಾಚಾರ

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಆಗಬೇಕು: ಕೆ. ಬಾಬು ಶೆಟ್ಟಿ

    Updated:12/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುವ ಪ್ರಯತ್ನ ಆಗಬೇಕು. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮಕ್ಕಳಿಲ್ಲದೆ ಅನೇಕ ಸರಕಾರಿ ಶಾಲೆಗಳನ್ನು ಇಂದು ಮುಚ್ಚುವಂತಹ ಪರಿಸ್ಥಿತಿ ಬಂದೊದಗುತ್ತಿದೆ. ಸರಕಾರ ಇಂದು ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಆದರೂ ಸಹ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು

    Click Here

    Call us

    Click Here

    ಅವರು ಇಲ್ಲಿನ ಕರ್ಕುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ 2025-26 ಹೊಂಗಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ ಗ್ರಾಮಸ್ಥರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಇಂದು ಆಂಗ್ಲ ಮಾಧ್ಯಮ ಶಾಲೆಗಳಿಗೆ ನಾವೇ ಹಣವನ್ನು ಕೊಟ್ಟು, ಶಿಕ್ಷಕರಿಗೆ ಸಂಬಳವನ್ನು ಕೊಟ್ಟು ಶಾಲೆಗಳನ್ನು ನಡೆಸುವಂತೆ ಮಾಡಿ ನಮ್ಮ ಮಕ್ಕಳನ್ನು ಅವರ ಶಾಲೆಗೆ ಕಳುಸುತ್ತೇವೆ, ಆದರೆ ಇಂದು ಸರಕಾರಿ ಶಾಲೆಗಳಿಗೆ ಕೌನ್ಸಿಲಿಂಗ್ ಮೂಲಕ ಬಹಳಷ್ಟು ಮೆರಿಟ್‌ನ ಶಿಕ್ಷಕರು ಬರುತ್ತಿದ್ದಾರೆ. ಆದರೆ ನಾವು ಅದರ ಉಪಯೋಗವನ್ನು ಪಡೆದುಕೊಳ್ಳುತ್ತಿಲ್ಲ, ಮುಂದಿನ ದಿನಗಳಲ್ಲಿ ಗ್ರಾಮಸ್ಥರೆಲ್ಲರೂ ಪ್ರಯತ್ನವನ್ನು ಮಾಡಿ ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕು ಎಂದರು.

    ಕರ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಿಜ್ರಿ ರಾಜೀವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಸೌಕೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ ಕುಮಾರ್ ಶೆಟ್ಟಿ ಜಾಡ್ಕಟ್ಟು, ಹಿರಿಯರಾದ ನಾರಾಯಣ ನಾಯಕ್ ನೇರಳಕಟ್ಟೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಹಂದಕುಂದ ವಕೀಲರು, ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ ಕರ್ಕುಂಜೆ ಇದರ ಅಧ್ಯಕ್ಷ ಸುಧಾಕರ ಶೆಟ್ಟಿ ಬಾಂಡ್ಯ, ಕರ್ಕುಂಜೆ ಗ್ರಾಮ ಪಂಚಾಯತ್ ಸದಸ್ಯ ನಾಗರಾಜ ಶೆಟ್ಟಿ ಜೆಡ್ಡಿನಕೊಡ್ಲು, ಕರ್ಕುಂಜೆ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಪೂಜಾರಿ, ಕರ್ಕುಂಜೆ ಗ್ರಾಮ ಪಂಚಾಯತ್ ಸದಸ್ಯ ಸತೀಶ ಪೂಜಾರಿ, ಉಧ್ಯಮಿ ಜಯಸೂರ್ಯ ಪೂಜಾರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ಜಿಲ್ಲಾ ಗೌರವ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಚಂದ್ರಶೇಖರ ಆಚಾರ್ಯ, ವಿದ್ಯಾರ್ಥಿ ನಾಯಕಿ ಶ್ರೇಯಾ ವಿ. ಪೂಜಾರಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಪರ್ತಕರ್ತ ಎ. ಭಾಸ್ಕರ ಶೆಟ್ಟಿ ಸ್ವಸ್ತಿ ವಾಚನ ಮಾಡಿ, ಮುಖ್ಯ ಶಿಕ್ಷಕ ಚಂದ್ರ ಶೆಟ್ಟಿ ವರದಿ ವಾಚನ ಮಾಡಿ, ಸಹ ಶಿಕ್ಷಕಿ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೋಠಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಧನ್ಯವಾದ ಮಾಡಿದರು. 

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven + three =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.