Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪೊಲೀಸರ ವಸತಿ ಸಮುಚ್ಛಯ ವಾಸಕ್ಕೆ ಸಿದ್ಧ. ಎಸ್ಪಿ ಅಣ್ಣಾಮಲೈ ಭೇಟಿ
    ಕುಂದಾಪ್ರದ್ ಸುದ್ಧಿ

    ಕುಂದಾಪುರ ಪೊಲೀಸರ ವಸತಿ ಸಮುಚ್ಛಯ ವಾಸಕ್ಕೆ ಸಿದ್ಧ. ಎಸ್ಪಿ ಅಣ್ಣಾಮಲೈ ಭೇಟಿ

    Updated:22/12/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    36 ಕ್ವಾರ್ಟಸ್ ವಾಸಕ್ಕೆ ಸಿದ್ಧ: ಮಾರ್ಚ್‌ನಲ್ಲಿ ದ್ವಿತೀಯ ಹಂತ ಪೂರ್ಣ: ಎಸ್ಪಿ ಅಣ್ಣಾಮಲೈ

    Click Here

    Call us

    Click Here

    ಕುಂದಾಪುರ: ಪೊಲೀಸರ ಬಹುಕಾಲದ ಬೇಡಿಕೆಯಾದ ಸುಸಜ್ಜಿತ ವಸತಿಗೃಹ ಅಂತು ಅಂತಿಮ ಹಂತ ತಲುಪಿದೆ. ಸುಮಾರು 2.96ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಮುಚ್ಚಯದಲ್ಲಿ 76 ಪೇದೆ ಹಾಗೂ 6 ಉನ್ನತ ಮಟ್ಟದ ಅಧಿಕಾರಿಗಳ ವಾಸಕ್ಕೆ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕಟ್ಟಡ ನಿರ್ಮಾಣಗೊಂಡಿದ್ದು ಮೊದಲ ಹಂತ 36ರ ವಸತಿಗೃಹವನ್ನು ವಾಸಕ್ಕೆ ಸಿದ್ಧಗೊಂಡಿದ್ದು ಕಾಮಗಾರಿಗೆ ಸಮುಚ್ಚಯಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಕಾಮಗಾರಿ ಪ್ರಗತಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

    ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಪೊಲೀಸ್ ಗೃಹ 2020ಯೋಜನೆಯ ಅನ್ವಯ ಕುಂದಾಪುರದ ಫೆರಿ ರಸ್ತೆಯಲ್ಲಿ ನಿರ್ಮಾಣಗೊಂಡ ಪೊಲೀಸ್ ವಸತಿ ಸಮುಚ್ಛಯ ಸಾಂಕೇತಿಕವಾಗಿ ಉದ್ಘಾಟಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸುದ್ಧಿಗಾರರ ಜೊತೆ ಮಾತನಾಡಿ, ಕುಂದಾಪುರದ ಪೊಲೀಸ್ ಸಿಬ್ಬಂದಿಗಳ ವಸತಿ ಸಮಸ್ಯೆ ಹಲವು ದಿನಗಳಿಂದ ಇದ್ದು ಪೊಲೀಸ್ ಸಿಬ್ಬಂದಿಗಳು ಕ್ವಾರ್ಟಸ್ ಇಲ್ಲದೇ ಬೇರೆ ಬೇರೆ ಕಡೆ ವಸತಿ ಕಂಡುಕೊಂಡು ಕಷ್ಟ ಪಡುತ್ತಿದ್ದರು. ಸದ್ಯದಲ್ಲೇ ಆ ಸಮಸ್ಯೆ ಪರಿಹಾರಗೊಳ್ಳಲಿದೆ. ಮೊದಲ ಹಂತದಲ್ಲಿ ಒಂದು ಸಂಕೀರ್ಣ ಆಫೀಸರ್ ಬ್ಲಾಕ್, ಉಳಿದ ಸಂಕೀರ್ಣಗಳಲ್ಲಿ 36 ಸಿಬ್ಬಂದಿಗಳ ಕ್ವಾರ್ಟಸ್ ನಿರ್ಮಾಣ ಮಾಡಲಾಗಿದೆ. ಸೇವೆ ಹಿರಿತನದ ಆಧಾರದಲ್ಲಿ ಸಿಬ್ಬಂದಿಗಳಿಗೆ ಕ್ವಾರ್ಟಸ್ ಒದಗಿಸಲು ಡಿಎಸ್‌ಪಿ ಪಟ್ಟಿ ಸಿದ್ಧಪಡಿಸಿದ್ದಾರೆ. ಅತ್ಯಂತ ಸುವ್ಯವಸ್ಥಿತವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಆಕರ್ಷಕ ವಿನ್ಯಾಸ, ಸೋಲಾರ್ ವಾಟರ್ ಹೀಟರ್, ಅತ್ಯಾಧುನಿಕ ಅಡುಗೆ ಮನೆ, ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಸಂಕೀರ್ಣ ಹೊಂದಿದೆ. ಶೀಘ್ರವೇ ಸುತ್ತ ಅವರಣಗೋಡೆ, ಇಂಟರ್ ಲಾಕ್ ಅಳವಡಿಕೆ ಆಗಲಿದೆ. ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು ಮಾರ್ಚ್‌ನಲ್ಲಿ ಪೂರ್ಣಗೊಳ್ಳಲಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಈ ಸಂದರ್ಭದಲ್ಲಿ ಡಿವೈಎಸ್‌ಪಿ ಮಂಜುನಾಥ್ ಶೆಟ್ಟಿ, ಠಾಣಾಧಿಕಾರಿ ನಾಸೀರ್ ಹುಸೇನ್, ಸಂಚಾರಿ ಠಾಣೆಯ ಎಸೈ ದೇವೇಂದ್ರ, ಹೌಸಿಂಗ್ ಬೋರ್ಡ್ ಸಹಾಯಕ ಇಂಜಿನಿಯರ್ ಸಂತೋಷ್ ಕುಮಾರ್, ಮಂಜುಶ್ರೀ ಕಂಸ್ಟ್ರಕ್ಷನ್ ನಿರ್ದೇಶಕರಾದ ಸುಧೀರ್ ಕುಮಾರ್ ಶೆಟ್ಟಿ, ದಯಾನಂದ ಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

    News Kundapura police quarters is ready to stay (4) News Kundapura police quarters is ready to stay (3) News Kundapura police quarters is ready to stay (1) News Kundapura police quarters is ready to stay (5)

    Click here

    Click here

    Click here

    Call us

    Call us

    Like this:

    Like Loading...

    Related

    kundapura Kundapura police Police SP Annamalai
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d