Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದ ಮುದೂರಿನಲ್ಲಿ ನೂರಾರು ಎಕ್ರೆ ದಲಿತರ ಭೂಮಿ ಕಬಳಿಕೆ
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರದ ಮುದೂರಿನಲ್ಲಿ ನೂರಾರು ಎಕ್ರೆ ದಲಿತರ ಭೂಮಿ ಕಬಳಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ : ಮುದೂರು ಗ್ರಾಮದ ಸರ್ವೆ ನಂಬರ್ 63 ರಲ್ಲಿ ಸುಮಾರು 362 ಎಕ್ರೆ ದಲಿತರಿಗೆ ಮೀಸಲಿಟ್ಟ ಸರಕಾರಿ ಭೂಮಿ ಕಬಳಿಕೆ ಮಾಡಿರುವ ಬಾರಿ ಭೂ ಹಗರಣ ಬೆಳಕಿಗೆ ಬಂದಿದ್ದು, ಬೈಂದೂರು ವಿಶೇಷ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Click Here

    Call us

    Click Here

    ಭೂಮಾಲಿಕರೊಬ್ಬರು 400 ಎಕ್ರೆ ಖಾಸಗಿ ಭೂಮಿ ಖರಿದಿಸುವ ನೆಪದಲ್ಲಿ ಬಡ ದಲಿತ, ಅಲ್ಪಸಂಖ್ಯಾತ ಹಾಗೂ ಇತರ ಹಿಂದುಳಿದ ವರ್ಗದ ಬಡ ಕುಟುಂಬಗಳಿಗೆ ಮೀಸಲಿಟ್ಟ 362ಎಕ್ರೆ ಸರಕಾರಿ ಭೂಮಿ ವಶಪಡಿಸಿ ಕೊಂಡಿರುವುದು ಖಚಿತಪಟ್ಟದೆ, ಮುದೂರು ಗ್ರಾಮದ ಸರ್ವೆ ನಂಬರ್ 63 ರಲ್ಲಿ 362 ಎಕ್ರೆ ಭೂಮಿ ಸರಕಾರಿ ಹೆಚ್ಚುವರಿ ಭೂಮಿಯೆಂದು ಪರಿಗಣಿಸಿ 1982-83 ರಲ್ಲಿ ಬಡ ದಲಿತ,ಮತ್ತು ಇತರ ಹಿಂದುಳಿದ ವರ್ಗದ 59 ಬಡ ಕುಟುಂಬಗಳಿಗೆ ಮಂಜೂರು ಗೊಳಿಸಲಾಗಿತ್ತು ಮಂಜೂರಾದ ಭೂಮಿಗೆ ಹಕ್ಕು ಪತ್ರ ನೀಡಬೇಕಾಗಿದ್ದ, ಇಲಾಖೆಯ ನಿರ್ಲಕ್ಷೆಯಿಂದ ಪಶ್ಚಿಮಘಟ್ಟದ ದಟ್ಟವಾದ ಅರಣ್ಯ ಪ್ರದೇಶವಾಗಿರುದರಿಂದ ಕ್ರೃಷಿಗೆ ಯೋಗ್ಯವಲ್ಲದ ಭೂಮಿಯೆಂದು ಪರಿಗಣಿಸಿ ಮಂಜೂರಾತಿಯನ್ನು ತಾತ್ಕಲಿಕವಾಗಿ ತಡೆಹಿಡಿಯಲಾಗಿತ್ತು,

    ಇದೀಗ ಖಾಸಗಿ ಭೂಮಿ ಖರಿದಿಸುವ ಹೆಸರಿನಲ್ಲಿ ೫೯ ಬಡ ಕುಟುಂಬಗಳಿಗೆ ಮೀಸಲಿಟ್ಟ ನೂರಾರು ಎಕ್ರೆ ಸರಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಲ್ಲದೆ ಕೋಟ್ಯಾಂತರ ರೂಪಾಯಿ ಬಲೆಬಾಳುವ ಮರಗಳನ್ನು ಕಡಿದು ನಾಶ ಮಾಡಲಾಗಿದೆ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗಳಾಗಲಿ, ಜವಬ್ದಾರಿಯುತ ಜನ ಪ್ರತಿನಿದಿಗಳಾಗಲಿ ಇಷ್ಟೊಂದು ಭಾರಿ ಭೂಹಗರಣ ನಡೆದಿದ್ದರೂ ದ್ವನಿಯೆತ್ತದೆ ಇರುದು ಹಲವು ಸಂಶಯಗಳಿಗೆ ಕಾರಣವಾಗಿದೆ ಕನಾ೯ಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಳೆದ ಹಲವಾರು ಬಾರಿ ಜಿಲ್ಲಾಧಿಕಾರಿಗಳಿಗೆ ಸಂಬಂಧಪಟ್ಟ ಸಚಿವರುಗಳಿಗೆ ದಲಿತ ಕುಂದುಕೊರತೆಗಳ ಸಭೆಯಲ್ಲಿ ಮನವಿ ನೀಡಲಾಗಿದ್ದು ಅಗತ್ಯ ಕ್ರಮಕೈಗೊಳ್ಳುವಲ್ಲಿ ನಿರ್ಲಕ್ಷ್ಯತೋರುತ್ತಿರುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ಆಕ್ರೋಶವ್ಯಕ್ತಪಡಿಸಿದ್ದರು.

    ಮಲೆನಾಡ ತಪ್ಪಲಿನಲ್ಲಿ ತಮ್ಮ ಬದುಕನ್ನ ಕಟ್ಟಕೊಂಡು ಬದುಕುವ ಬಡಜನರ ಹಕ್ಕನ್ನು ಈ ರೀತಿಯಾಗಿ ನಿರ್ಲಕ್ಷ್ಯ ತೋರಿದಲ್ಲಿ ತಕ್ಷಣವೇ ದಲಿತರ ಭೂಮಿ ಅತಿಕ್ರಮಣ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟವನ್ನು ಮಾಡಲಾಗುದೆಂದು ಕರ್ನಾಟಕ ರಾಜ್ಯ ದಲಿತ ಸಂಘಷ೯ ಸಮಿತಿ ಉಡುಪಿ ಜಿಲ್ಲಾ ಸಮಿತಿ ಮುಖಂಡ ವಾಸುದೇವ ಮುದೂರು, ಮಂಜುನಾಥ ಗಿಳಿಯಾರು, ಶಾಮ್ ರಾಜ್ ಬಿತಿ೯, ಜೈಯನ್ ಮಲ್ಪೆ, ರಾಜೀನಾಮೆ ಬೆಟ್ಟಿನ ಮನೆ.ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ. ಮುದೂರಿನಲ್ಲಿ ದಲಿತ ಮೀಸಲು ಭೂಮಿ ಬಗ್ಗೆ ವಿಜಯವಾಣಿ ವರದಿ ಮಾಡಿತ್ತು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.