Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಗೆಲುವು ನಿಶ್ಚಿತ: ಶಾಸಕ ಗೋಪಾಲ ಪೂಜಾರಿ
    ಊರ್ಮನೆ ಸಮಾಚಾರ

    ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಗೆಲುವು ನಿಶ್ಚಿತ: ಶಾಸಕ ಗೋಪಾಲ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    [quote font_size=”16″ bgcolor=”#ffffff” arrow=”yes” align=”right”]ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರ ಬೆಂಬಲ:
    ಪ್ರತಾಪಚಂದ್ರ ಶೆಟ್ಟಿ ಅವರ ಕುರಿತು ಕಾಂಗ್ರೆಸ್ ಬೆಂಬಲಿತ ಮತದಾರರಿಂದ ಪೂರಕವಾದ ಅಭಿಪ್ರಾಯ ಮೂಡಿಬರುತ್ತಿದೆ. ಪರಿಷತ್ ಚುನಾವಣೆಯಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸವಿದೆ. ನಮ್ಮ ಮತದಾರರಿಗೆ ಚುನಾವಣೆಯನ್ನು ಮತಹಾಕಲು ಕುರಿತಂತೆ ತರಬೇತಿ ನೀಡಲಾಗಿದೆ – ಆಸ್ಕರ್ ಫೆರ್ನಾಂಡಿಸ್, ರಾಜ್ಯಸಭಾ ಸಂಸದರು.[/quote]

    Click Here

    Call us

    Click Here

    ಬೈಂದೂರು: ಕಾಂಗ್ರೆಸ್ ಪಕ್ಷ ನಾಯಕರು ಮತ್ತು ಕಾರ್ಯಕರ್ತರು ವಿಧಾನ ಪರಿಷತ್ ಚುನಾವಣೆಯನ್ನು ಗಭೀರವಾಗಿ ಪರಿಗಣಿಸಿ ಪೂರ್ವ ಸಿದ್ಧತೆ ಮಾಡಿಕೊಂಡಿದ್ದಾರೆ. ನಮ್ಮ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಪ್ರಚಂಡ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಚುನಾವಣೆ ಹೇಗಾದರು ಮಾಡಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಬಂಡಾಯ ಅಭ್ಯರ್ಥಿಗಳು ಸುಳ್ಳು ಪ್ರಚಾರ ಮಾಡಿ ಮತದಾರರನ್ನು ತಮ್ಮತ್ತ ಸೆಳೆಯುವ ಕಾರ್ಯ ನಡೆಸುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಒಬ್ಬ ಪರಿಷತ್ ಸದಸ್ಯನಿಂದ ಗ್ರಾಮ ಪಂಚಾಯತ್ ಮಸೂದೆಗಳಿಗೆ ತಿದ್ದುಪಡಿ ತರಲು ಸಾಧ್ಯವಿಲ್ಲ. ಆ ಕೆಲಸವನ್ನು ಸರಕಾರ ಮಾಡುತ್ತದೆ ಎಂದರು.

    ಸಂಸದ ಆಸ್ಕರ್ ಫೆರ್ನಾಂಡಿಸ್ ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ಎಂ.ಎ. ಗಪೂರ್, ರಾಮ ಶೇರುಗಾರ್, ಬೈಂದೂರು ಬ್ಲಾಕ್ ಕಾರ್ಯದರ್ಶಿ ನಾಗರಾಜ್ ಗಾಣಿಗ, ವೀಕ್ಷಕರಾದ ಬಿ. ಹಿರಿಯಣ್ಣ, ದೇವಕಿ ಸಣ್ಣಯ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Byndoor MLA News Raju Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ

    14/01/2026

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    14/01/2026

    ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    13/01/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ
    • ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    • ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.