Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಯಾರೀಸ್ ಶಿಕ್ಷಣ ಸಂಸ್ಥೆ: 110ನೇ ವರ್ಷಾಚರಣೆಯ ಲಾಂಛನ ಬಿಡುಗಡೆ
    ಊರ್ಮನೆ ಸಮಾಚಾರ

    ಬ್ಯಾರೀಸ್ ಶಿಕ್ಷಣ ಸಂಸ್ಥೆ: 110ನೇ ವರ್ಷಾಚರಣೆಯ ಲಾಂಛನ ಬಿಡುಗಡೆ

    Updated:29/12/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ದೂರದೃಷ್ಟಿಯಿಂದ ಹುಟ್ಟಿಕೊಂಡ ಈ ವಿದ್ಯಾ ಸಂಸ್ಥೆ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಸಚಿವ ವಿನಯ ಕುಮಾರ್ ಸೊರಕೆ

    Click Here

    Call us

    Click Here

    ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ 110 ನೇ ವಾರ್ಷಿಕಾಚರಣೆಯ ಪೂರ್ವಭಾವಿಯಾಗಿ ‘ಲಾಂಛನ’ ಅನಾವರಣ ಕಾರ್ಯಕ್ರಮ ಸಂಸ್ಥೆಯ ಆವರಣದಲ್ಲಿ ಜರುಗಿತು. ಲಾಂಛನ ಅನಾವರಣಗೊಳಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಮಾರ್ ಸೊರಕೆ ಮಾತನಾಡಿ ದೂರದೃಷ್ಟಿತ್ವದಿಂದ ಹುಟ್ಟಿಕೊಂಡ ಈ ವಿದ್ಯಾಸಂಸ್ಥೆಯು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಲಿ. ಇಡೀ ಸಮುದಾಯದ ಕಾರ್ಯತತ್ಪರತೆಯನ್ನು ಗುರುತಿಸುವ ಕಾರ್ಯಕ್ರಮವಾಗಿದೆ ಎಂದರು.

    ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ಸೈಯದ್ ಬ್ಯಾರಿಯವರು ಪ್ರಾಸ್ತಾವಿಕವಾಗಿ ಮಾತನಾಡಿ 1906 ರಿಂದ ಆರಂಭಗೊಂಡು 2016 ನೇ ವರ್ಷದಲ್ಲಿ 110 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಸಮುದಾಯದ, ಸಮಾಜದ, ವಿವಿಧ ಕಾಳಜಿಗಳನ್ನು ಅಭಿವ್ಯಕ್ತಗೊಳಿಸುವ ಕಾರ್ಯಕ್ರಮಗಳನ್ನು ವರ್ಷವಿಡೀ ತಿಂಗಳಿಗೊಂದರಂತೆ ಹಮ್ಮಿಕೊಳ್ಳಲಾಗಿದೆ ಎಂದರು

    ಮಾಜಿ ಶಾಸಕರಾದ ಯು. ಆರ್. ಸಭಾಪತಿ, ಟ್ರಸ್ಟನ ಸದಸ್ಯ ಅಬ್ದುಲ್ ರೆಹಮಾನ್ ಬ್ಯಾರಿ, ಅಶ್ರಫ್ ಬ್ಯಾರಿ, ಮಝರ್ ಬ್ಯಾರಿ, ಹಿರಿಯರಾದ ಶೇಖ್ ಅಬು ಖತೀಬ್ ಮೊಹಮ್ಮದ್, ಹಾಜಿ ಅಬುಶೇಖ್ , ಸ್ಥಳೀಯ ಕೌನ್ಸಿಲರ್‌ ಪ್ರಭಾಕರ್, ಜ್ಯೋತಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಪ್ರೊ. ಚಂದ್ರಶೇಖರ್ ದೋಮ, ಮಂಗಳೂರಿನ ಬಿ.ಐ.ಟಿ ಯ ಪ್ರಾಂಶುಪಾಲ ಡಾ. ರಾಣಾ ಪ್ರತಾಪ್ ರೆಡ್ಡಿ, ಕೆ.ಎಮ್.ಎಫ್. ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷೆ ಜಾನಕಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಮುಸ್ತರಿ ಹಾಗೂ ಶಹಬಾನ್ ಉಪಸ್ಥಿತರಿದ್ದರು. ಸೀ-ಸೈಡ್ ಪಬ್ಲಿಕ್ ಸ್ಕೂಲ್‌ನ ಮುಖ್ಯೋಪಾಧ್ಯಾಯರಾದ ರವೀಂದ್ರ ಸ್ವಾಗತಿಸಿ, ಡಾ. ಕೃಷ್ಣರಾಜಕರಬ ವಂದಿಸಿದರು. ಜಯಶೀಲ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    thirteen − six =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.