Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟತಟ್ಟು: ಕೋಟ ಸುರೇಶ್ ಬಂಗೇರರಿಗೆ ಯಕ್ಷಕಲಾವಿದ ದಿ. ಕೋಟ ವೈಕುಂಠ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಕೋಟತಟ್ಟು: ಕೋಟ ಸುರೇಶ್ ಬಂಗೇರರಿಗೆ ಯಕ್ಷಕಲಾವಿದ ದಿ. ಕೋಟ ವೈಕುಂಠ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಯಕ್ಷಗಾನದಲ್ಲಿ ಕೋಟ ವೈಕುಂಠರ ಪಾತ್ರ ಗಣನೀಯವಾದದ್ದು ಎಂದು ಕೋಟದ ಅಮೃತೇಶ್ವರೀ ಮೇಳದ ಯಜಮಾನ ಆನಂದ್ ಸಿ. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಕೋಟತಟ್ಟು ಬಾರಿಕೆರೆ ಹತ್ತು ಸಮಸ್ತರ ವತಿಯಿಂದ ಹಮ್ಮಿಕೊಂಡ ಕೋಟ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮೇಳದ ಗ್ರಾಮದ ಸೇವೆಯಾಟದಲ್ಲಿ ಕೋಟ ಸುರೇಶ್ ಬಂಗೇರರಿಗೆ ಯಕ್ಷಕಲಾವಿದ ಕೋಟ ವೈಕುಂಠ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಒರ್ವ ಕಲಾವಿದ ರಂಗಸ್ಥಳದಲ್ಲಿ ಹೇಗೆ ಪಳಗಬೇಕು ಎಂಬುವುದನ್ನು ಕೋಟ ವೈಕುಂಠರು ಆ ಕಾಲಘಟ್ಟದಲ್ಲಿ ತೊರಿಸಿಕೊಟ್ಟಿದ್ದಾರೆ,ಯಕ್ಷಗಾನ ಮೇಳವನ್ನು ಮುನ್ನುಡೆಸುವುದರೊಂದಿಗೆ ತನ್ನ ವೇಷ ನಿರ್ವಹಿಸುವ ಅವರ ಪರಿ ಪದಗಳಲ್ಲಿ ವರ್ಣಿಸಲು ಸಾಲದು ಅದೇ ರೀತಿ ತನ್ನ ಸಂಪ್ರದಾಯ ಬದ್ಧ ಯಕ್ಷಕಲೆಯ ಮೂಲಕ ಸುರೇಶ್ ಬಂಗೇರರು ಯಕ್ಷಕಲಾ ಕ್ಷೇತ್ರಕ್ಕೆ ಧಾರೆ ಎರೆದಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರರಿಗೆ ಕೋಟ ವೈಕುಂಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೋಟತಟ್ಟು ಗ್ರಾಮದ ಹಿರಿಯರಾದ ಒಳಮಾಡು ಸೋಮ ಮರಕಾಲ, ಯಕ್ಷ ಸಂಘಟಕರಾದ ರಾಜು ಮರಕಾಲ, ರಂಜೀತ್ ಕುಮಾರ್, ರತ್ನಾಕರ ಬಾರಿಕೆರೆ, ಅನಂತ ಮರಕಾಲ, ಕೋಟ ಅಮೃತೇಶ್ವರೀ ದೇವಸ್ಥಾನದ ಟ್ರಸ್ಟಿಗಳಾದ ಎಂ.ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    four + 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.