Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಚೆಸ್ ಪಂದ್ಯಾಟ: ಮನೀಶ್ ಶೇರೆಗಾರ್‌ಗೆ ಅಗ್ರಪ್ರಶಸ್ತಿ
    ಊರ್ಮನೆ ಸಮಾಚಾರ

    ಜಿಲ್ಲಾ ಚೆಸ್ ಪಂದ್ಯಾಟ: ಮನೀಶ್ ಶೇರೆಗಾರ್‌ಗೆ ಅಗ್ರಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕೋಟೇಶ್ವರದ ಏ ಒನ್ಸ್ ಸ್ಪೋಟ್ಸ್ ಆಂಡ್ ಕಲ್ಚರಲ್ ಕ್ಲಬ್ ವತಿಯಿಂದ ಜರುಗಿದ ಅಂತರ್ ಜಿಲ್ಲಾ ಚೆಸ್ ಪಂದ್ಯಾಟದಲ್ಲಿ ಮುಕ್ತ ವಿಭಾಗದಲ್ಲಿ ಸ್ಪರ್ಧಿಸಿದ್ದ ಮನೀಶ್ ಶೇರೆಗಾರ್ ಅಗ್ರಪ್ರಶಸ್ತಿ ಪಡೆದುಕೊಂಡಿದ್ದಾರೆ.

    Click Here

    Call us

    Click Here

    8 ವರ್ಷದೊಳಗಿನ ಬಾಲಕರ ವಿಭಾಗ:
    ಪ್ರಥಮ-ಶಮಂತ್ ಜಿ.ಭಟ್ ಮಂಗಳೂರು, ದ್ವಿತೀಯ-ಮಿಲಿಂಡ್ ಶೆಟ್ಟಿ ಲಿಟ್ಲ್‌ರಾಕ್ ಬ್ರಹ್ಮಾವರ, ತೃತೀಯ-ಸಾರ್ಥಕ್ ಎ.ದೇವಾಡಿಗ ಉಡುಪಿ. ಬಾಲಕಿಯರ ವಿಭಾಗ: ಪ್ರಥಮ-ಜೆತ್ರಾಮಯ್ಯ ಬ್ರಹ್ಮಾವರ, ದ್ವಿತೀಯ-ಮಿಥಾಲಿ ಶೆಟ್ಟಿ ಬ್ರಹ್ಮಾವರ, ತೃತೀಯ-ಗೌತಮ್ ಕಾಮತ್ ಬ್ರಹ್ಮಾವರ.

    12 ವರ್ಷದೊಳಗಿನ ಬಾಲಕರ ವಿಭಾಗ: ಪ್ರಥಮ-ಅಶುತೋಷ್ ಎಸ್.ಶರ್ಮ ಮಂಗಳೂರು, ದ್ವಿತೀಯ-ಜಾಗೃತ್ ಎ.ದೇವಾಡಿಗ ಉಡುಪಿ, ತೃತೀಯ-ಚಿನ್ಮಯ್ ಮಣಿಪಾಲ. ಬಾಲಕಿಯರ ವಿಭಾಗ: ಪ್ರಥಮ-ಸ್ವಸ್ತಿ ಭಟ್ ಮಂಗಳೂರು, ದ್ವಿತೀಯ-ಸಿರಿ ಎಂ ಭಟ್ ಮಂಗಳೂರು, ತೃತೀಯ-ಅಪರ್ಣಾ ಪ್ರಭು ಮಂಗಳೂರು.

    15 ವರ್ಷದೊಳಗಿನ ಬಾಲಕರ ವಿಭಾಗ: ಪ್ರಥಮ-ಮನೀಶ್ ಜಿ.ಶಿರಿಯಾನ್ ಕುಂದಾಪುರ, ದ್ವಿತೀಯ-ಪೂರ್ಣೇಶ್ ಸಿ.ಮೊಗವೀರ ಕುಂದಾಪುರ, ತೃತೀಯ-ಶತ್ರುಘ್ನ ಧೀರು ಮಂಗಳೂರು. ಬಾಲಕಿಯರ ವಿಭಾಗ: ಪ್ರಥಮ-ಆಶ್ವಿಜಾ ಭರಣ್ಯ ಮಂಗಳೂರು, ದ್ವಿತೀಯ-ಹನೀಹ ಜೈನಾಬ್ ಮಂಗಳೂರು, ತೃತೀಯ- ಅಶ್ವಿನಿ ಕೆ.ಕುಂದಾಪುರ.

    ಮುಕ್ತ ವಿಭಾಗ: ಪ್ರಥಮ-ಮನೀಶ್ ಶೇರೆಗಾರ್ ಸಂತೆಕಟ್ಟೆ, ದ್ವಿತೀಯ-ಎಸ್.ಚಂದನ್ ಶರ್ಮ ಉಡುಪಿ, ತೃತೀಯ-ಬಿನ್ನಿ ಕೆ.ಜೆ.ಕುಂದಾಪುರ, ಚತುರ್ಥ-ಮಹಿಮಾ ಶೇರೆಗಾರ್ ಸಂತೆಕಟ್ಟೆ, ಪಂಚಮ-ಸಮರ್ಥ ಜೆ.ರಾವ್ ಬಸ್ರೂರು.

    Click here

    Click here

    Click here

    Call us

    Call us

    ಬಹುಮಾನ ವಿತರಣೆ: ಮುಖ್ಯ ಅತಿಥಿ ವಾಸುದೇವ ಎಂ.ಆರ್.ಮಂಗಳೂರು ವಿಜೇತರಿಗೆ ಬಹುಮಾನ ವಿತರಿಸಿದರು. ಬಸ್ರೂರು ಶಾರದಾ ಕಾಲೇಜಿನ ಪ್ರಿನ್ಸಿಪಾಲ್ ರಾಧಾಕೃಷ್ಣ ಶೆಟ್ಟಿ, ತಾಲೂಕು ಯುವಜನ ಸೇವೆ ಮತ್ತು ಕ್ರೀಡಾಧಿಕಾರಿ ದಿನಕರ್ ಹೆಗ್ಡೆ. ಶಿಕ್ಷಕ ಗಣೇಶ್ ಶೆಟ್ಟಿ, ಡೆರಿಕ್ ಚೆಸ್ ಸ್ಕೂಲ್‌ನ ಪ್ರಸನ್ನ ರಾವ್. ಏ ಓನ್ಸ್ ಸ್ಪೋಟ್ಸ್ ಎಂಡ್ ಕಲ್ಚರಲ್ ಕ್ಲಬ್‌ನ ಅಧ್ಯಕ್ಷ ರಾಜೇಶ್ ಪ್ರಭು ಉಪಸ್ಥಿತರಿದ್ದರು. ಕ್ಲಬ್ ಕಾರ್ಯದರ್ಶಿ ನರೇಶ್ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೃದ್ಧೆ ನಾಪತ್ತೆ

    19/12/2025

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.