Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಂಗಾರು ಮಳೆ ಮುನ್ನೆಚ್ಚರಿಕೆ – ಉಡುಪಿ‌ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
    ಉಡುಪಿ ಜಿಲ್ಲೆ

    ಮುಂಗಾರು ಮಳೆ ಮುನ್ನೆಚ್ಚರಿಕೆ – ಉಡುಪಿ‌ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ

    Updated:05/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ನಿರ್ಮಿಸಲಾಗಿದೆ.

    Click Here

    Call us

    Click Here

    ದೂ.ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077

    ತಾಲೂಕು ತಹಶೀಲ್ದಾರರ ಕಚೇರಿಗಳಾದ
    ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ ದೂ.ಸಂಖ್ಯೆ: 0820-2520306, ಮುಖ್ಯಾಧಿಕಾರಿಗಳ ಕಚೇರಿಗಳಾದ ಪುರಸಭೆ ಕುಂದಾಪುರ ದೂ.ಸಂಖ್ಯೆ: 08254-230410, ಪುರಸಭೆ ಕಾರ್ಕಳ ದೂ.ಸಂಖ್ಯೆ: 08258-230292, ಪುರಸಭೆ ಕಾಪು ದೂ.ಸಂಖ್ಯೆ: 0820-2551061, ಬೈಂದೂರು ಪಟ್ಟಣ ಪಂಚಾಯತ್ ದೂ.ಸಂಖ್ಯೆ: 08254-251058, 7019166640 ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ದೂ.ಸಂಖ್ಯೆ: 9035627273, 7353449984 ಅನ್ನು ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಫರೀದ್ ಭೇಟಿ

    22/07/2026

    ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ

    21/07/2026

    ಕೃಷಿ ಪ್ರಶಸ್ತಿ: ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

    21/07/2026
    Leave A Reply Cancel Reply

    13 + sixteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ
    • ಮೂಡ್ಲಕಟ್ಟೆ: ʼಮಕ್ಕಳ ಶೈಕ್ಷಣಿಕ ಪ್ರಯಾಣದಲ್ಲಿ ಪೋಷಕರ ಪಾತ್ರʼ ವಿಶೇಷ ಅಧಿವೇಶನ ಕಾರ್ಯಕ್ರಮ
    • ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್ ಅಧಿಕಾರಿಗಳ ಭೇಟಿ
    • ಬೈಂದೂರು ರೈತ ಸಂಘದ ಧರಣಿ 300 ದಿನ – ದೊರೆಯದ ನ್ಯಾಯ. ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ
    • ನಾರಾಯಣ ಗುರು ನಿಗಮಕ್ಕೆ ವಾರ್ಷಿಕ ಅನುದಾನದ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರ ಈಡಿಗ ಬಿಲ್ಲವರನ್ನು ವಂಚಿಸಿದೆ: ಐರೋಡಿ ವಿಠಲ ಪೂಜಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.