Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ದೂರವಾಣಿ  8050770004 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902 ಅಥವಾ ಇಮೇಲ್ postmatrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

    18/06/2026

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

    18/06/2026

    ಉಡುಪಿ: ಬಿ.ಐ.ಇ.ಆರ್.ಟಿ ಹುದ್ದೆಗೆ ಅರ್ಜಿ ಆಹ್ವಾನ

    17/06/2026
    Leave A Reply Cancel Reply

    five × one =

    Call us

    Click Here

    Call us

    Call us

    Call us
    Highest Viewed Recently
    • ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ
    • ಪಂಚವರ್ಣ ಸದಸ್ಯನ ಹುಟ್ಟುಹಬ್ಬ, ಕ್ಯಾನ್ಸರ್ ರೋಗಿಗೆ ನೆರವು
    • ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
    • ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್‌ಎಗಳಿಗೆ ವಿಶೇಷ ತರಬೇತಿ ಶಿಬಿರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.