Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಸ.ಪ.ಪೂ ಕಾಲೇಜಿನ ನಿವೃತ್ತ ಉಪನ್ಯಾಸಕ ಚಂದ್ರಶೇಖರ್ ಲಗಳೂರು ಅವರಿಗೆ ಬೀಳ್ಕೊಡುಗೆ
    ಊರ್ಮನೆ ಸಮಾಚಾರ

    ನಾವುಂದ ಸ.ಪ.ಪೂ ಕಾಲೇಜಿನ ನಿವೃತ್ತ ಉಪನ್ಯಾಸಕ ಚಂದ್ರಶೇಖರ್ ಲಗಳೂರು ಅವರಿಗೆ ಬೀಳ್ಕೊಡುಗೆ

    Updated:20/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಚಂದ್ರಶೇಖರ್ ಲಗಳೂರು ಅವರಿಗೆ ಕಾಲೇಜಿನ 2006-07 ಹಳೆ ವಿದ್ಯಾರ್ಥಿಗಳಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಇದೇ ವೇಳೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ 586(98%) ಕಾಲೇಜಿನ ವಿದ್ಯಾರ್ಥಿನಿ ಪ್ರೀತಿ ಅವರನ್ನು ಸನ್ಮಾನಿಸಲಾಯಿತು.

    ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಅವರು ಅಧ್ಯಕ್ಷತೆ ವಹಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಲಕ್ಷ್ಮಿ ಹಾಗೂ ವೀರೇಶ್ ಮತ್ತು 2006-2007 ಬ್ಯಾಚಿನ  ಹಳೆ ವಿದ್ಯಾರ್ಥಿಗಳಾದ ಶ್ರೀಕಾಂತ್, ನಾಗರಾಜ್, ರಾಘವೇಂದ್ರ, ವಿಘ್ನೇಶ್, ಯೋಗೇಶ್, ಗಿರೀಶ್, ಪ್ರಸನ್ನ,  ಸತೀಶ್, ಮನಿಷಾ, ಆಶಾ, ಸುಮಿತ್ರ, ಶರಾವತಿ, ಅಶ್ವಿನಿ, ಪೂರ್ಣಿಮಾ ಉಪಸ್ಥಿತರಿದ್ದರು.

    ಉಪನ್ಯಾಸಕ ಗಣೇಶ್ ಅವರು ಕಾರ್ಯಕ್ರಮವನ್ನು ನಿರೂಸಿ, ಉಪನ್ಯಾಕಿ ಸಾವಿತ್ರಿ ಸ್ವಾಗತಿಸಿ, ಉಪನ್ಯಾಸಕ ನಾಗೇಶ್ ಧನ್ಯವಾದ ಗೈದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    04/08/2026

    ಮಣೂರು ಪಡುಕರೆ: ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

    04/08/2026

    ತೆಕ್ಕಟ್ಟೆ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ – 40 ಲಕ್ಷ ರೂ.ಗೂ ಅಧಿಕ ನಷ್ಟ

    04/08/2026
    Leave A Reply Cancel Reply

    twenty − 10 =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮಣೂರು ಪಡುಕರೆ: ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ
    • ಅಲ್ಪಸಂಖ್ಯಾತ ವಿದ್ಯಾರ್ಥಿಗಳ ದೂರ ಶಿಕ್ಷಣ ಪ್ರವೇಶಾತಿ: ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ
    • ತೆಕ್ಕಟ್ಟೆ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ – 40 ಲಕ್ಷ ರೂ.ಗೂ ಅಧಿಕ ನಷ್ಟ
    • ಕೋಟ: ಕ್ರೆಡಿಟ್ ಕಾರ್ಡ್‌ ಅಪ್‌ಡೇಟ್‌ ಹೆಸರಿನಲ್ಲಿ ಮಹಿಳೆಗೆ 1.99 ಲಕ್ಷ ರೂ. ವಂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.